Skip to main content

Police Roundup

ಹಣದ ವಿಚಾರಕ್ಕೆ ಅಳಿಯಂದಿರ ನಡುವೆ ಗಲಾಟೆ: ಕತ್ತರಿಯಿಂದ ಇರಿದು ಮೈದುನನ ಹತ್ಯೆ!

ಅರೇಹಳ್ಳಿ (ಬೇಲೂರು): ಸಾಲದ ಹಣ ವಾಪಸ್ ಕೇಳಿದ ಸಣ್ಣ ವಿಷಯಕ್ಕೆ ಒಂದೇ ಮನೆಯ ಅಳಿಯಂದಿರ ನಡುವೆ ಆರಂಭವಾದ ಗಲಾಟೆ ಅಂತಿಮವಾಗಿ ಕೊಲೆಯಲ್ಲಿ ಅಂತ್ಯವಾಗಿರುವ ಭೀಕರ ಘಟನೆ ತಾಲೂಕಿನ ಅರೇಹಳ್ಳಿಯಲ್ಲಿ ನಡೆದಿದೆ.   ​ಅರೇಹಳ್ಳಿ ನಿವಾಸಿ ಮಹಮದ್ ಸಿದ್ದಿಕ್ (33) ಕೊಲೆಯಾದ ದುರದೃಷ್ಟಕರ ವ್ಯಕ್ತಿ. ಈತನಿಗೆ ಕತ್ತರಿಯಿಂದ ಇರಿದು ಕೊಲೆ ಮಾಡಿದ ಆರೋಪಿಯನ್ನು ಸುಜೀತ್ (29) ಎಂದು ಗುರುತಿಸಲಾಗಿದೆ.   ​ಪ್ರಕರಣದ ಹಿನ್ನೆಲೆ: ಸುಮಾರು

Read More

ಪೋಕ್ಸೋ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಉಪ್ಪಿನಂಗಡಿ: ಪೋಕ್ಸೋ ಪ್ರಕರಣವೊಂದರಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ ಕೆಲವು ಸಮಯದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಯಶಸ್ವಿಯಾಗಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ​ಕೊಳ್ಕಾಡಿ ನಿವಾಸಿ ರಮೇಶ್ ಬಂಧಿತ ಆರೋಪಿ.   ​ಪ್ರಕರಣದ ವಿವರ: ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 18/2005, ಕಲಂ 4 ಮತ್ತು 6 ಪೋಕ್ಸೋ ಕಾಯ್ದೆಯಡಿ ಆರೋಪಿ ರಮೇಶ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಆದರೆ, ನ್ಯಾಯಾಲಯದಲ್ಲಿ

Read More

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ. ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಮುರಳಿ ಬಂಧಿಸಿದ ಹೊಸಮನೆ ಪೊಲೀಸರು

ಭದ್ರಾವತಿ: ಕುಟುಂಬಕ್ಕೆ ಅಪಾಯವಿದೆ ಎಂದು ವಾಮಾಚಾರದ ಭಯ ಹುಟ್ಟಿಸಿ ಪೂಜೆಯ ನೆಪದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿದ್ದ ಖದೀಮನನ್ನು ಹೊಸಮನೆ ಠಾಣೆ ಪೊಲೀಸರು ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ​ಬಂಧಿತ ಆರೋಪಿಯನ್ನು ಮುರಳಿ ಎಂದು ಗುರುತಿಸಲಾಗಿದೆ.   ​ಪ್ರಕರಣದ ಹಿನ್ನೆಲೆ: ಭದ್ರಾವತಿಯ ಕೆಎಸ್‌ಆರ್‌ಟಿಸಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಯೊಬ್ಬರನ್ನು ಸಂಪರ್ಕಿಸಿದ್ದ ಆರೋಪಿಗಳು, ನಿಮ್ಮ ಕುಟುಂಬಕ್ಕೆ ವಾಮಾಚಾರದ ಭೀತಿಯಿದ್ದು ದೊಡ್ಡ

Read More

ಕಬ್ಬಿನ ಗದ್ದೆಯಲ್ಲಿ ಮಹಿಳೆಯ ಭೀಕರ ಕೊಲೆ: ಅನೈತಿಕ ಸಂಬಂಧ ಹಿನ್ನೆಲೆ ಆರೋಪಿಯ ಬಂಧನ, ಕೊಲೆ ಪ್ರಕರಣ ಭೇದಿಸಿದ ಕುಲಗೋಡ ಪೊಲೀಸರು

ಕೌಜಲಗಿ: ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬಳನ್ನು ಭೀಕರವಾಗಿ ಕೊಲೆ ಮಾಡಿ, ಆಕೆಯ ಮೈಮೇಲಿದ್ದ ಬಂಗಾರದ ಆಭರಣಗಳನ್ನು ದೋಚಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕುಲಗೋಡ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.   ​ಗೋಕಾಕ ತಾಲೂಕಿನ ಸಿಂಗಳಾಪೂರ ಗ್ರಾಮದ ದಿಲೀಪ ಶಶಿಕಾಂತ ಗಡಕರಿ (37) ಬಂಧಿತ ಆರೋಪಿ. ತಿಗಡಿ ಗ್ರಾಮದ (ಹಾಲಿ ಕೌಜಲಗಿ) ಅನ್ನಪೂರ್ಣ ಸಿದ್ದಪ್ಪಾ ವಡಚನ್ನವರ (34) ಕೊಲೆಯಾದ ದುರದೃಷ್ಟಕರ ಮಹಿಳೆ.   ​ಪ್ರಕರಣದ ಹಿನ್ನೆಲೆ:

Read More

ಚೆನಾಬ್ ನದಿಗೆ ಬಿದ್ದು ಯುವತಿ ನಾಪತ್ತೆ; ಆತಂಕಕಾರಿ ದೃಶ್ಯ ವೈರಲ್

ದೋಡಾ (ಜಮ್ಮು ಮತ್ತು ಕಾಶ್ಮೀರ): ಜಾತ್ರೆ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ಯುವತಿಯೊಬ್ಬಳು ಸೇತುವೆ ಬಳಿ ನಿಗೂಢ ರೀತಿಯಲ್ಲಿ ಚೆನಾಬ್ ನದಿಗೆ ಬಿದ್ದು ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ಪ್ರೇಮ್ ನಗರದಲ್ಲಿ ನಡೆದಿದೆ.   ​ಪಾಯಲ್ ದೇವಿ ನಾಪತ್ತೆಯಾದ ಯುವತಿ. ಈ ಘಟನೆಯ ಆತಂಕಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.   ​ಘಟನೆಯ ವಿವರ: ಜಾತ್ರೆಗೆ ತೆರಳಿದ್ದ ಪಾಯಲ್ ದೇವಿ, ವಾಪಸ್ ಮನೆಗೆ ಬರಲು

Read More

₹3 ಸಾವಿರ ಲಂಚ ಪಡೆಯುತ್ತಿದ್ದ ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ

ಬಾಗಲಕೋಟೆ: ಸರ್ಕಾರದ ಸಹಾಯಧನದ ಮಂಜೂರಾತಿ ಆದೇಶ ನೀಡಲು ಹಾಗೂ ವಾಹನದ ಜಿಪಿಎಸ್ ಫೋಟೊ ಮಾಡಲು ₹3 ಸಾವಿರ ಲಂಚ ಪಡೆಯುತ್ತಿದ್ದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಪ್ರಥಮ ದರ್ಜೆ ಸಹಾಯಕ (FDA) ಗುರುನಾಥ ಎಂ. ಮಸಳಿ ಅವರನ್ನು ಲೋಕಾಯುಕ್ತ ಪೊಲೀಸರು ಬುಧವಾರ ರೆಡ್‌ಹ್ಯಾಂಡ್‌ ಆಗಿ ಬಂಧಿಸಿದ್ದಾರೆ.   ​ಮುಧೋಳ ತಾಲ್ಲೂಕಿನ ಜಾಲಿಬೇರಿ ಗ್ರಾಮದ ಬಸವರಾಜ ಗೋವಿಂದಪ್ಪ ಮೆಟಗುಡ್ಡ ಅವರು ನೀಡಿದ

Read More

ಆರ್‌ಪಿಎಫ್‌ ಪೊಲೀಸರ ಭರ್ಜರಿ ಕಾರ್ಯಾಚರಣೆ; ₹12.5 ಕೋಟಿ ಮೌಲ್ಯದ ಮಾದಕ ವಸ್ತು ವಶ, 6 ಜನರ ಬಂಧನ

ಹುಬ್ಬಳ್ಳಿ: ನೈರುತ್ಯ ರೈಲ್ವೆ ವಲಯದ ವಿವಿಧ ಭಾಗಗಳಲ್ಲಿ ರೈಲ್ವೆ ರಕ್ಷಣೆ ಪಡೆ (ಆರ್‌ಪಿಎಫ್) ಪೊಲೀಸರು ನಡೆಸಿದ ‘ಆಪರೇಷನ್ ನಾರ್ಕೊ’ (Operation NARCOS) ಕಾರ್ಯಾಚರಣೆಯಲ್ಲಿ ಸುಮಾರು 12.5 ಕೋಟಿ ರೂಪಾಯಿ ಮೌಲ್ಯದ 127.5 ಕೆಜಿ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.   ​ಈ ಸರಣಿ ಕಾರ್ಯಾಚರಣೆಯಲ್ಲಿ ಒಟ್ಟು 8 ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಪೊಲೀಸರು, 6 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.   ​ಪ್ರಮುಖ ಕಾರ್ಯಾಚರಣೆಗಳ ವಿವರ:

Read More

ಕಿರುಕುಳ ಹಾಗೂ ಅವಮಾನದಿಂದ ಕಂಗಾಲಾಗಿದ್ದ ಇಬ್ಬರು ಮಕ್ಕಳ ತಾಯಿ ಅನುಮಾನಾಸ್ಪದ ಸಾವು; ಕೊಲೆ ಶಂಕೆ

ಚಿಕ್ಕಬಳ್ಳಾಪುರ: ಗಂಡನ ಮನೆಯಲ್ಲಿ ಕಿರುಕುಳ ಮತ್ತು ತವರು ಮನೆಯಲ್ಲಿ ಅನುಭವಿಸಿದ ಅವಮಾನದಿಂದ ಬೇಸತ್ತು ಪ್ರತ್ಯೇಕವಾಗಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಇಬ್ಬರು ಹೆಣ್ಣು ಮಕ್ಕಳ ತಾಯಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ತಾಲೂಕಿನ ಚೊಕ್ಕನಹಳ್ಳಿಯಲ್ಲಿ ನಡೆದಿದೆ.   ​ಇನವಿಂಚನಹಳ್ಳಿ ಮೂಲದ ಚೈತ್ರಾ (28) ಮೃತ ದುರ್ದೈವಿ. ಘಟನಾ ಸ್ಥಳಕ್ಕೆ ನಂದಿಗಿರಿಧಾಮ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.   ​ಘಟನೆಯ

Read More

ಕರ್ನಾಟಕದಲ್ಲಿ ಹೂಡಿಕೆಗೆ ‘Danone’ ಆಸಕ್ತಿ: ಡೇರಿ ಮತ್ತು ಪೌಷ್ಟಿಕಾಂಶ ಕ್ಷೇತ್ರದಲ್ಲಿ ಮಹತ್ವದ ಚರ್ಚೆ

ಬೆಂಗಳೂರು: ಫ್ರಾನ್ಸ್ ಮೂಲದ ಜಾಗತಿಕ ಆಹಾರ ಮತ್ತು ಪೌಷ್ಟಿಕಾಂಶ ಕ್ಷೇತ್ರದ ದೈತ್ಯ ಸಂಸ್ಥೆಯಾದ 'ಡ್ಯಾನೋನ್' (Danone) ಪ್ರತಿನಿಧಿಗಳೊಂದಿಗೆ ರಾಜ್ಯ ಸರ್ಕಾರದ ಉನ್ನತ ಮಟ್ಟದ ನಿಯೋಗವು ಮಹತ್ವದ ಸಭೆ ನಡೆಸಿದ್ದು, ಕರ್ನಾಟಕದಲ್ಲಿ ಹೂಡಿಕೆ ಹಾಗೂ ಉದ್ಯಮ ವಿಸ್ತರಣೆಯ ಕುರಿತು ಸುದೀರ್ಘ ಚರ್ಚೆ ನಡೆಸಿದೆ.   ​ಡೇರಿ, ಸಸ್ಯಾಧಾರಿತ ಉತ್ಪನ್ನಗಳು ಹಾಗೂ ವಿಶೇಷ ಪೌಷ್ಟಿಕಾಂಶ ವಲಯದಲ್ಲಿ ವಿಶ್ವದ ೧೨೦ಕ್ಕೂ ಹೆಚ್ಚು ದೇಶಗಳಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಡ್ಯಾನೋನ್

Read More

ರಾಜ್ಯದಲ್ಲಿ ಭೀಕರ ಬರ: ಸೆ.೯ ಕ್ಕೆ ಹಾವೇರಿ ಜಿಲ್ಲೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಪ್ರವಾಸ, ರೈತರ ಸಮಸ್ಯೆ ಆಲಿಕೆ

ಹಾವೇರಿ: ರಾಜ್ಯದಲ್ಲಿ ಭೀಕರ ಬರಗಾಲ ಆವರಿಸುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರು ಸೆಪ್ಟೆಂಬರ್ ೯ ರಂದು ಹಾವೇರಿ ಜಿಲ್ಲೆಯಲ್ಲಿ ಬರ ವೀಕ್ಷಣೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಅನಿಲ್ ಡೊಳ್ಳಿನ ಮಾಹಿತಿ ನೀಡಿದ್ದಾರೆ.   ​ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಸ್ಪಂದಿಸುವುದು, ಸ್ಥಳೀಯ ಮಟ್ಟದಲ್ಲಿ ಸಂಘಟನೆಗೆ ಬಲ ತುಂಬುವುದು ಹಾಗೂ ಮುಂಬರುವ

Read More

Solverwp- WordPress Theme and Plugin