Police Roundup

Day: April 16, 2026

ಆನೇಕಲ್: ಎರಡು ಗುಜರಿ ಗೋದಾಮುಗಳು ಬೆಂಕಿಗೆ ಆಹುತಿ – ಲಕ್ಷಾಂತರ ಮೌಲ್ಯದ ವಸ್ತುಗಳು ನಾಶ

ಆನೇಕಲ್: ತಾಲ್ಲೂಕಿನ ವಿವಿಧೆಡೆ ಬುಧವಾರ ಸಂಭವಿಸಿದ ಎರಡು ಪ್ರತ್ಯೇಕ ಅಗ್ನಿ ಅವಘಡಗಳಲ್ಲಿ ಎರಡು ಗುಜರಿ ಗೋದಾಮುಗಳು ಸುಟ್ಟು ಭಸ್ಮವಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಯಲ್ಲಿ ಕರಕಲಾಗಿವೆ.   ಆನೇಕಲ್ ಸಮೀಪದ ಗೌರೇನಹಳ್ಳಿ ಬಳಿಯ ಕಕ್ಕಮಲ್ಲೇಶ್ವರ ಬೆಟ್ಟ-ಸಿದ್ದನಪಾಳ್ಯ ರಸ್ತೆಯಲ್ಲಿರುವ ಬಾಬು ಎಂಬುವರಿಗೆ ಸೇರಿದ ಗುಜರಿ ಗೋದಾಮಿನಲ್ಲಿ ಬುಧವಾರ ಮಧ್ಯಾಹ್ನ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಗೋದಾಮಿನಲ್ಲಿ ಪ್ಲಾಸ್ಟಿಕ್ ಸೇರಿದಂತೆ ದಹನಕಾರಿ ವಸ್ತುಗಳು ಹೆಚ್ಚಾಗಿದ್ದರಿಂದ ಬೆಂಕಿ ಕ್ಷಣಾರ್ಧದಲ್ಲೇ ಗೋದಾಮಿನಾದ್ಯಂತ ವ್ಯಾಪಿಸಿತು. ನೋಡನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಆಕಾಶಕ್ಕೆ ಚಿಮ್ಮಿದ್ದು, ಸುತ್ತಮುತ್ತಲ ನಿವಾಸಿಗಳಲ್ಲಿ…

Read More

ಹಿರಿಯ ಸಾಹಿತಿ ದೇವನೂರು ಮಹಾದೇವ ಅವರಿಗೆ 2025-26ನೇ ಸಾಲಿನ ‘ಪಂಪ ಪ್ರಶಸ್ತಿ’ ಗೌರವ

ಬೆಂಗಳೂರು: ಕನ್ನಡ ಸಾಹಿತ್ಯ ಲೋಕದ ಧೀಮಂತ ವ್ಯಕ್ತಿತ್ವ, ಖ್ಯಾತ ಸಾಹಿತಿ ಹಾಗೂ ಚಿಂತಕ ದೇವನೂರು ಮಹಾದೇವ ಅವರಿಗೆ 2025-26ನೇ ಸಾಲಿನ ಪ್ರತಿಷ್ಠಿತ ‘ಪಂಪ ಪ್ರಶಸ್ತಿ’ಯನ್ನು ಘೋಷಿಸಲಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅವರು ನೀಡಿರುವ ಅನುಪಮ ಹಾಗೂ ಮಹತ್ತರ ಕೊಡುಗೆಯನ್ನು ಪರಿಗಣಿಸಿ ಕರ್ನಾಟಕ ಸರ್ಕಾರವು ಈ ಅತ್ಯುನ್ನತ ಗೌರವವನ್ನು ನೀಡಿದೆ.   ಕರ್ನಾಟಕ ಸರ್ಕಾರದ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಇದಾಗಿದ್ದು, ₹10 ಲಕ್ಷ ನಗದು ಬಹುಮಾನ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಶೀಘ್ರದಲ್ಲೇ ನಡೆಯಲಿರುವ ಅಧಿಕೃತ ಸಮಾರಂಭದಲ್ಲಿ ಸರ್ಕಾರವು…

Read More

Solverwp- WordPress Theme and Plugin