ಮೂಡಿಗೆರೆ: ತಾಲ್ಲೂಕಿನ ಪ್ರಾದೇಶಿಕ ಅರಣ್ಯ ಉಪವಿಭಾಗದ ವ್ಯಾಪ್ತಿಯಲ್ಲಿ ವ್ಯವಸ್ಥಿತವಾಗಿ ವನ್ಯಜೀವಿಗಳನ್ನು ಬೇಟೆಯಾಡುತ್ತಿದ್ದ ಜಾಲವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯ ವೇಳೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಮೂರು ಮೃತ ಪುನುಗು ಬೆಕ್ಕುಗಳು (Indian Civet Cat) ಹಾಗೂ ಬೇಟೆಗೆ ಬಳಸಿದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೇಲೂರು ಮುಖ್ಯ ರಸ್ತೆಯ ಹಾಲೂರು ಗ್ರಾಮದ ಬಳಿ ಅರಣ್ಯ ಅಧಿಕಾರಿಗಳು ಹಠಾತ್ ದಾಳಿ ನಡೆಸಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ. ಬಂಧಿತರನ್ನು ಅಬಚೂರಿನ ಎ.ಜೆ. ನಂದನ್ ಹಾಗೂ ಹಾಲೂರಿನ ಹೆಚ್.ಜಿ….
ಜೀವನದಲ್ಲಿ ಸೋಲು ಎಂಬುದು ಅಂತ್ಯವಲ್ಲ, ಅದು ಹೊಸ ಆರಂಭಕ್ಕೆ ನಾಂದಿ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ. ಕೋವಿಡ್ ಸಮಯದಲ್ಲಿ ಬರೋಬ್ಬರಿ 2 ಕೋಟಿ ರೂಪಾಯಿ ನಷ್ಟ ಅನುಭವಿಸಿ, ಶೂನ್ಯದಿಂದ ಮತ್ತೆ ಬದುಕು ಆರಂಭಿಸಿದ ಉದ್ಯಮಿಯೊಬ್ಬರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿದೆ. ಕೇವಲ 53 ಸೆಕೆಂಡ್ಗಳ ಈ ವಿಡಿಯೋ ಮೆಟ್ರೋ ರೈಲಿನಲ್ಲಿ ಚಿತ್ರೀಕರಿಸಲ್ಪಟ್ಟಿದೆ. ಹಸಿರು ಶರ್ಟ್ ಧರಿಸಿರುವ ವ್ಯಕ್ತಿಯೊಬ್ಬರು ಅತ್ಯಂತ ಶಾಂತವಾಗಿ ತಮ್ಮ ಜೀವನದ ಏಳುಬೀಳುಗಳನ್ನು ಹಂಚಿಕೊಳ್ಳುವ ದೃಶ್ಯ ಇದರಲ್ಲಿವೆ. ಈ ಹಿಂದೆ…