ಮದುವೆ ಸಮಾರಂಭಗಳಲ್ಲಿ ಸಾರ್ವಜನಿಕರ ಗಮನ ಬೇರೆಡೆ ಸೆಳೆದು, ಮಕ್ಕಳ ಕತ್ತಿನಲ್ಲಿದ್ದ ಚಿನ್ನದ ಸರಗಳನ್ನು ಎಗರಿಸುತ್ತಿದ್ದ ಕುಖ್ಯಾತ ಕಳ್ಳನನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಬರೋಬ್ಬರಿ ಎಂಟು ಕಳವು ಪ್ರಕರಣಗಳು ಬೆಳಕಿಗೆ ಬಂದಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಯನ್ನು ಬಾಬು ಅಲಿಯಾಸ್ ಪಲ್ಸರ್ ಬಾಬು ಎಂದು ಗುರುತಿಸಲಾಗಿದೆ. ಈತ ಮದುವೆ ಚೌಲ್ಟ್ರಿಗಳನ್ನೇ ತನ್ನ ಅಡ್ಡೆಯನ್ನಾಗಿಸಿಕೊಂಡಿದ್ದ. ಮದುವೆಗೆ ಬರುವ ಅತಿಥಿಗಳಂತೆ ಅತ್ಯಂತ ವೃತ್ತಿಪರವಾಗಿ ‘ಟಿಪ್ ಟಾಪ್’ ಬಟ್ಟೆ ಧರಿಸಿ ಕಲ್ಯಾಣ ಮಂಟಪದೊಳಗೆ ನುಗ್ಗುತ್ತಿದ್ದ. ಯಾರೂ…
ಹಾಸನ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಬ್ರೇಕ್ ಹಾಕಲು ಅರಣ್ಯ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ. ಜಿಲ್ಲಾ ಆನೆ ಕಾರ್ಯಪಡೆಯನ್ನು (Elephant Task Force) ಮತ್ತಷ್ಟು ಬಲಪಡಿಸುವ ಉದ್ದೇಶದಿಂದ 10 ಬೈಕ್ ಸೇರಿದಂತೆ ಒಟ್ಟು 13 ಹೊಸ ವಾಹನಗಳನ್ನು ಇಲಾಖೆಗೆ ಸೇರ್ಪಡೆಗೊಳಿಸಲಾಗಿದ್ದು, ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಚಾಲನೆ ನೀಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಅರಣ್ಯ ಭವನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಸಚಿವರು 1 ಸ್ಕಾರ್ಪಿಯೋ, 2 ಕ್ಯಾಂಪರ್ ಹಾಗೂ 10 ದ್ವಿಚಕ್ರ ವಾಹನಗಳಿಗೆ…