Police Roundup

Day: April 30, 2026

ಶಿವಾಜಿನಗರ ಗೋಡೆ ಕುಸಿತ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಗರದ ಶಿವಾಜಿನಗರದಲ್ಲಿ ಮಳೆಯ ಆರ್ಭಟಕ್ಕೆ ಕಾಂಪೌಂಡ್ ಗೋಡೆ ಕುಸಿದು ಸಂಭವಿಸಿದ ಭೀಕರ ದುರಂತದಲ್ಲಿ ಏಳು ಮಂದಿ ಮೃತಪಟ್ಟ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ಧನವನ್ನು ಅವರು ಘೋಷಿಸಿದ್ದಾರೆ.   ಘಟನೆಯ ವಿಷಯ ತಿಳಿಯುತ್ತಿದ್ದಂತೆಯೇ ಸಂಜೆ ದುರಂತ ನಡೆದ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿದ ಮುಖ್ಯಮಂತ್ರಿಗಳು, ಕುಸಿದ ಗೋಡೆಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಸ್ಥಳದಲ್ಲಿ ಬಾಕಿಯಿರುವ ಅವಶೇಷಗಳನ್ನು…

Read More

ಕೊಡಗಿನಲ್ಲಿ ಗಾಂಜಾ ಮಾರಾಟ ಜಾಲ ಪತ್ತೆ: ಮೂವರು ಅಂತಾರಾಜ್ಯ ಆರೋಪಿಗಳ ಬಂಧನ, 15 ಕೆ.ಜಿ ಗಾಂಜಾ ವಶ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಾದಕ ವಸ್ತುಗಳ ವಹಿವಾಟಿನ ವಿರುದ್ಧ ಸಮರ ಸಾರಿರುವ ಪೊಲೀಸರು, ಭರ್ಜರಿ ಕಾರ್ಯಾಚರಣೆಯೊಂದರಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಅಂತಾರಾಜ್ಯ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ​ ಬಂಧಿತರನ್ನು ಒಡಿಶಾ ರಾಜ್ಯದ ಮೂಲದ ಸ್ವರ್ಣಲತಾ ನಾಯಕ್ ಮತ್ತು ಸುಲ್ತಾನ್ ಪ್ರಧಾನ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿ ಜಾಬೀರ್ ಎಂದು ಗುರುತಿಸಲಾಗಿದೆ. ಈ ತಂಡವು ಹೊರ ರಾಜ್ಯದಿಂದ ಗಾಂಜಾ ತಂದು ಜಿಲ್ಲೆಯಲ್ಲಿ ಮಾರಾಟ ಮಾಡಲು ಸಂಚು ರೂಪಿಸಿತ್ತು ಎನ್ನಲಾಗಿದೆ.   ಮಡಿಕೇರಿ ತಾಲ್ಲೂಕಿನ ಇಬ್ನಿವಳವಾಡಿ ಗ್ರಾಮದ…

Read More

Solverwp- WordPress Theme and Plugin