Police Roundup

Day: May 9, 2026

ಡಿಕೆ ಶಿವಕುಮಾರ್ ಸಿಎಂ ಆದರೆ ಕರ್ನಾಟಕ ಮಾರಾಟ: ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ

ಕೊಪ್ಪಳ: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳು ಮುನ್ನೆಲೆಗೆ ಬರುತ್ತಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.   ಕೊಪ್ಪಳದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದರೆ ರಾಜ್ಯಕ್ಕೆ ದೊಡ್ಡ ಅಪಾಯ ಕಾದಿದೆ ಎಂದು ಭವಿಷ್ಯ ನುಡಿದರು. “ಒಂದು ವೇಳೆ ಡಿ.ಕೆ. ಶಿವಕುಮಾರ್ ಸಿಎಂ ಪಟ್ಟಕ್ಕೇರಿದರೆ, ಅವರು ಕರ್ನಾಟಕವನ್ನು ಹತ್ತು ಬಾರಿ ಮಾರಾಟ ಮಾಡುತ್ತಾರೆ” ಎಂದು ಲೇವಡಿ ಮಾಡಿದರು.  …

Read More

ದೇವನಹಳ್ಳಿ: ಟಿಪ್ಪರ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

ದೇವನಹಳ್ಳಿ: ಟಿಪ್ಪರ್ ಲಾರಿಯೊಂದು ಬೈಕ್ ಸವಾರನ ಮೇಲೆ ಹರಿದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ ಸಾದಹಳ್ಳಿ ಬಳಿ ಸಂಭವಿಸಿದೆ.   ದೇವನಹಳ್ಳಿ ತಾಲ್ಲೂಕಿನ ಸಾದಹಳ್ಳಿ ಗ್ರಾಮದ ಗೋವರ್ಧನ್ ಫ್ಯಾಕ್ಟರಿ ಬಳಿ ಈ ಅಪಘಾತ ನಡೆದಿದೆ. ತಾಲ್ಲೂಕಿನ ಚೌಡನಹಳ್ಳಿ ಗ್ರಾಮದ ನಿವಾಸಿ ಕೃಷ್ಣಪ್ಪ (60) ಮೃತಪಟ್ಟ ದುರ್ದೈವಿ. ಕೃಷ್ಣಪ್ಪ ಅವರು ತಮ್ಮ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಅತೀ ವೇಗವಾಗಿ ಬಂದ ಟಿಪ್ಪರ್ ಲಾರಿ ಅವರ ಮೇಲೆ ಹರಿದಿದೆ. ಲಾರಿಯ ಚಕ್ರವು ಸವಾರನ ಮೇಲೆ ಹರಿದ ಪರಿಣಾಮ…

Read More

Solverwp- WordPress Theme and Plugin