ಬೆಳಗಾವಿ: ನಗರದ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ದುಬಾರಿ ಕಾರನ್ನು ಪೊಲೀಸರು ಕೇವಲ 24 ಗಂಟೆಗಳ ಅವಧಿಯಲ್ಲಿ ಮಹಾರಾಷ್ಟ್ರದ ಮುಂಬೈನಲ್ಲಿ ಪತ್ತೆ ಹಚ್ಚುವ ಮೂಲಕ ಭರ್ಜರಿ ಯಶಸ್ಸು ಸಾಧಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಒಟ್ಟು 29 ಲಕ್ಷ ರೂ. ಮೌಲ್ಯದ ಎರಡು ಕಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬೆಳಗಾವಿ ನಗರದ ನಿವಾಸಿ ಪ್ರೀಯಾಂಕಾ ಚೇತನ ಅಜರೇಕರ ಅವರು ತಮ್ಮ ಕಾರು ಕಳ್ಳತನವಾಗಿರುವ ಬಗ್ಗೆ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ಗಾಂಭೀರ್ಯವನ್ನು ಅರಿತ ಪೊಲೀಸರು ತಕ್ಷಣವೇ…
ಬೆಂಗಳೂರು: ರಾಜಧಾನಿಯ ಖ್ಯಾತ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಕೇಳಿಬಂದಿದ್ದ 1.5 ಕೋಟಿ ರೂ. ಬ್ಲ್ಯಾಕ್ಮೇಲ್ ಪ್ರಕರಣಕ್ಕೆ ಈಗ ಸ್ಫೋಟಕ ತಿರುವು ಸಿಕ್ಕಿದೆ. ದೂರುದಾರ ಕಾರ್ತಿಕ್ ಸೃಷ್ಟಿಸಿದ್ದ ಎನ್ನಲಾದ ‘ಬ್ಲ್ಯಾಕ್ಮೇಲ್’ ಕಥೆಯ ಅಸಲಿಯತ್ತನ್ನು ಆತನ ಸ್ವಂತ ಪತ್ನಿ ಹರ್ಷಿತಾ ಅವರೇ ಪೊಲೀಸರ ಮುಂದೆ ಬಿಚ್ಚಿಟ್ಟಿದ್ದಾರೆ. ತಾನು ‘ಹೆಚ್ಕೆ ಪರ್ಮನೆಂಟ್ ಮೇಕ್ ಅಪ್ ಕ್ಲಿನಿಕ್’ ಮಾಲೀಕ ಎಂದು ಹೇಳಿಕೊಳ್ಳುತ್ತಿದ್ದ ಕಾರ್ತಿಕ್, ಸಾಧನಾ ಶೆಟ್ಟಿ ತನಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಜಯನಗರ ಪೊಲೀಸ್ ಠಾಣೆಯಲ್ಲಿ ದೂರು…