ನವದೆಹಲಿ: ಅಂತರರಾಷ್ಟ್ರೀಯ ಮಾದಕ ವಸ್ತು ಸಿಂಡಿಕೇಟ್ಗಳು ಹಾಗೂ ಭಯೋತ್ಪಾದಕ ನಿಧಿ (Terror Funding) ಜಾಲದ ವಿರುದ್ಧ ಭಾರತೀಯ ಭದ್ರತಾ ಪಡೆಗಳು ಮತ್ತು ಮಾದಕ ವಸ್ತು ನಿಯಂತ್ರಣ ಬ್ಯುರೋ (NCB) ಇತಿಹಾಸದಲ್ಲೇ ಅತ್ಯಂತ ಪ್ರಮುಖ ಹಾಗೂ ಅಭೂತಪೂರ್ವ ಯಶಸ್ಸನ್ನು ಸಾಧಿಸಿವೆ. ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ, ಅತ್ಯಂತ ಅಪಾಯಕಾರಿ ಹಾಗೂ ಸೈನಿಕರನ್ನು ಕ್ರೂರಿಗಳನ್ನಾಗಿ ಪರಿವರ್ತಿಸುವ ಶಕ್ತಿ ಹೊಂದಿರುವ ‘ಕ್ಯಾಪ್ಟಗನ್’ (Captagon) ಎಂಬ ಮಾದಕ ವಸ್ತುವಿನ ಬೃಹತ್ ಜಾಲವನ್ನು ಭೇದಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ…
ಬಂಟ್ವಾಳ: ತಾಲೂಕಿನಲ್ಲಿ ಶನಿವಾರ (ಮೇ 16) ಸಂಜೆ ಸುರಿದ ಭಾರೀ ಗಾಳಿ-ಮಳೆಯ ಜೊತೆಗಿನ ಸಿಡಿಲಿನ ಆರ್ಭಟಕ್ಕೆ ಕೇವಲ 25 ನಿಮಿಷಗಳ ಅಂತರದಲ್ಲಿ ತಾಲೂಕಿನ ಎರಡು ಪ್ರಸಿದ್ಧ ದೇವಸ್ಥಾನಗಳು ತುತ್ತಾಗಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಮಣಿನಾಲ್ಕೂರಿನ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನದ ಗರ್ಭಗುಡಿಯ ಪ್ರಾಕಾರ ಛಿದ್ರಗೊಂಡು ಕೋಟ್ಯಂತರ ರೂ. ಹಾನಿಯಾಗಿದ್ದರೆ, ಇತ್ತ ಇತಿಹಾಸ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೂ ಸಿಡಿಲು ಬಡಿದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸಿಡಿಲು ಬಡಿತದ ಎರಡು ಪ್ರತ್ಯೇಕ ಘಟನೆಗಳ ವಿವರ…