Police Roundup

Day: May 20, 2026

ಸ್ಮಶಾನ ಜಾಗದ ವಿವಾದ: ರಸ್ತೆ ಮಧ್ಯೆ ಮೃತದೇಹವಿಟ್ಟು ಕುಟುಂಬಸ್ಥರ ಆಕ್ರೋಶ, ಪೊಲೀಸರೊಂದಿಗೆ ತಳ್ಳಾಟ!

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಸರ್ಕಾರಿ ಜಾಗದಲ್ಲಿ ಅಂತ್ಯಕ್ರಿಯೆ ನಡೆಸಲು ಕಂದಾಯ ಇಲಾಖೆ ಅಧಿಕಾರಿಗಳು ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ, ಆಕ್ರೋಶಗೊಂಡ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಮೃತದೇಹವನ್ನು ರಸ್ತೆ ಮಧ್ಯದಲ್ಲೇ ಇಟ್ಟು ಪ್ರತಿಭಟನೆ ನಡೆಸಿದ ಘಟನೆ ಜಿಲ್ಲೆಯ ಅರದೇಶನಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಮುಂದಾದ ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ತೀವ್ರ ನೂಕಾಟ-ತಳ್ಳಾಟ ನಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.   ವರದಿಗಳ ಪ್ರಕಾರ, ಅರದೇಶನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಸುಮಾರು 4 ಗುಂಟೆ ಸರ್ಕಾರಿ ಜಾಗವನ್ನು ಕಳೆದ…

Read More

ಮದುವೆ ನಿರಾಕರಿಸಿದ್ದಕ್ಕೆ ಪಂಜಾಬಿ ಉದಯೋನ್ಮುಖ ಗಾಯಕಿ ಭೀಕರ ಕೊಲೆ: ಕೆನಡಾದಿಂದ ಬಂದು ಕೃತ್ಯ ಎಸಗಿ ಪ್ರೇಮಿ ಪರಾರಿ!

ಲುಧಿಯಾನ: ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ ಒಂದೇ ಕಾರಣಕ್ಕಾಗಿ ಪಂಜಾಬಿ ಸಂಗೀತ ಲೋಕದ ಉದಯೋನ್ಮುಖ ಗಾಯಕಿ ಇಂದರ್ ಕೌರ್ (ಯಶಿಂದರ್ ಕೌರ್) ಅವರನ್ನು ಬಂದೂಕು ತೋರಿಸಿ ಅಪಹರಿಸಿ, ಭೀಕರವಾಗಿ ಕೊಲೆ ಮಾಡಿರುವ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಅಪಹರಣಕ್ಕೊಳಗಾಗಿದ್ದ ಆರು ದಿನಗಳ ಬಳಿಕ, ಲುಧಿಯಾನದ ನೀಲೋ ಕಾಲುವೆಯಲ್ಲಿ ಆಕೆಯ ಶವ ಪತ್ತೆಯಾಗಿದೆ.   ಪಂಜಾಬ್‌ನ ಭಾಲೂರ್ ನಿವಾಸಿ ಸುಖ್ವಿಂದರ್ ಸಿಂಗ್, ಗಾಯಕಿ ಇಂದರ್ ಕೌರ್‌ನನ್ನು ಮದುವೆಯಾಗಲು ಬಯಸಿದ್ದ. ಆದರೆ ಇಂದರ್ ಈ ಪ್ರಸ್ತಾಪವನ್ನು ಕಡಾಖಂಡಿತವಾಗಿ ತಿರಸ್ಕರಿಸಿದ್ದಳು. ಇದೇ ದ್ವೇಷವನ್ನು…

Read More

Solverwp- WordPress Theme and Plugin