Police Roundup

Day: May 23, 2026

ಭಟ್ಕಳ ಪೊಲೀಸರ ಸಿಂಗಂ ಸ್ಟೈಲ್ ಕಾರ್ಯಾಚರಣೆ: ಕಳ್ಳತನ ನಡೆದ ಕೇವಲ 8 ಗಂಟೆಯೊಳಗೆ ಇಬ್ಬರು ಖದೀಮರ ಬಂಧನ, ಲಕ್ಷಾಂತರ ಮೌಲ್ಯದ ಮಾಲು ವಶ!

ಮನೆ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ ಹಾಗೂ ನಗದು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಕೇವಲ 8 ಗಂಟೆಗಳ ದಾಖಲೆ ಅವಧಿಯಲ್ಲಿ ಹೆಡೆಮುರಿಕಟ್ಟುವಲ್ಲಿ ಭಟ್ಕಳ ಶಹರ ಪೊಲೀಸರು ಯಶಸ್ವಿಯಾಗಿದ್ದಾರೆ. ​ಭಟ್ಕಳದ ಪುರವರ್ಗ ನಿವಾಸಿಗಳಾದ ಮಹಮದ್ ರಾಹಿಲ್ ಮತ್ತು ನೌಶಾದ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಳ್ಳಲಾಗಿದೆ.   ಭಟ್ಕಳದ ಪುರವರ್ಗದಲ್ಲಿರುವ ಮನೆಯೊಂದರ ಸದಸ್ಯರು ಹೊರಗಡೆ ಹೋಗಿದ್ದ ಸಂದರ್ಭವನ್ನು ಸಂಚು ಹೂಡಿದ್ದ ಕಳ್ಳರು, ಮೇ 18ರ ಸಂಜೆ 5:40…

Read More

ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ನೀಲಣ್ಣವರ ಬಳಿ ಕಾರು ಗಿಫ್ಟ್ ಪಡೆದ ಕರವೇ ಜಿಲ್ಲಾಧ್ಯಕ್ಷನಿಗೆ ಸಿಐಡಿ ನೋಟಿಸ್!

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ‘ಶಿವಂ ಅಸೋಸಿಯೇಟ್ಸ್’ ಸಂಸ್ಥೆಯ ಬಹುಕೋಟಿ ಠೇವಣಿ ವಂಚನೆ ಪ್ರಕರಣದ ತನಿಖೆಯನ್ನು ಸಿಐಡಿ (CID) ಅಧಿಕಾರಿಗಳು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಇದರ ಬೆನ್ನಲ್ಲೇ, ಪ್ರಕರಣದ ಮುಖ್ಯ ಆರೋಪಿಯಿಂದ ಐಷಾರಾಮಿ ಕಾರನ್ನು ಉಡುಗೊರೆಯಾಗಿ ಪಡೆದ ಆರೋಪದ ಮೇಲೆ ಕರವೇ (ಪ್ರವೀಣ್ ಶೆಟ್ಟಿ ಬಣ) ಬೆಳಗಾವಿ ಜಿಲ್ಲಾಧ್ಯಕ್ಷ ಆರ್. ಅಭಿಲಾಷ್ ಅವರಿಗೆ ಸಿಐಡಿ ಅಧಿಕಾರಿಗಳು ಅಧಿಕೃತ ನೋಟಿಸ್‌ ಜಾರಿ ಮಾಡಿದ್ದಾರೆ.   ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಬಂಡವಾಳ ಹೂಡಿಕೆ ಹಾಗೂ ಠೇವಣಿದಾರರ ಕೋಟ್ಯಂತರ ರೂಪಾಯಿ ಹಣ ದುರುಪಯೋಗ…

Read More

Solverwp- WordPress Theme and Plugin