Police Roundup

Day: May 25, 2026

ಹಾವೇರಿ ಜಿಲ್ಲೆಯ ಹಳ್ಳಿಗಳ ರಸ್ತೆಗಳ ಗತಿ ಹರೋಹರ: ಕಣ್ಮುಚ್ಚಿ ಕುಳಿತ ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಆಕ್ರೋಶ!

ಹಾವೇರಿ: ಜಿಲ್ಲೆಯ ಗ್ರಾಮೀಣ ಭಾಗದ ರಸ್ತೆಗಳ ಅವ್ಯವಸ್ಥೆ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಇಚ್ಚಂಗಿ ಗ್ರಾಮದ ಕೊನೆಯ ಹಳ್ಳಿಯಿಂದ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಯಲ್ಲಾಪುರ ಗ್ರಾಮಕ್ಕೆ ಸಂಪರ್ಕಿಸುವ ಪ್ರಮುಖ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಸಂಚಾರ ದುಸ್ತರವಾಗಿದೆ. ​ಎರಡು ಜಿಲ್ಲೆಗಳ ಪ್ರಮುಖ ಗ್ರಾಮಗಳನ್ನು ಸಂಪರ್ಕಿಸುವ ಈ ರಸ್ತೆಯುದ್ದಕ್ಕೂ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಪರಿಸ್ಥಿತಿ ಎದುರಾಗಿದೆ.   ಇತ್ತೀಚೆಗೆ ಸುರಿಯುತ್ತಿರುವ…

Read More

ಭಟ್ಕಳ ತಟ್ಟೆಹಕ್ಕಲ ಹೊಳೆ ದುರಂತ: ಸಾವಿನ ಸಂಖ್ಯೆ 11ಕ್ಕೆ ಏರಿಕೆ, ನಾಪತ್ತೆಯಾಗಿದ್ದ ಮಾದೇವ ನಾಯ್ಕ ಶವ ಪತ್ತೆ

ಭಟ್ಕಳ: ತಾಲೂಕಿನ ತಟ್ಟೆಹಕ್ಕಲ ಹೊಳೆಯಲ್ಲಿ ಚಿಪ್ಪಿಕಲ್ಲು (ಕಪ್ಪೆಚಿಪ್ಪು) ಆರಿಸಲು ಹೋಗಿ ಸಂಭವಿಸಿದ ಭೀಕರ ಜಲ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಇದೀಗ 11ಕ್ಕೆ ಏರಿಕೆಯಾಗಿದೆ. ಭಾನುವಾರ ನಡೆದ ಘಟನೆಯಲ್ಲಿ ನಾಪತ್ತೆಯಾಗಿದ್ದ ಮಾದೇವ ಜಟ್ಟಪ್ಪ ನಾಯ್ಕ ಅವರ ಮೃತದೇಹ ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ.   ​ಘಟನೆ ನಡೆದ ದಿನದಿಂದಲೇ ಕಾರ್ಯಾಚರಣೆ ಕೈಗೆತ್ತಿಕೊಂಡಿದ್ದ ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ (NDRF) ಸಿಬ್ಬಂದಿ, ಸೋಮವಾರ ಮುಂಜಾನೆಯಿಂದಲೇ ತೀವ್ರ ಶೋಧ ಕಾರ್ಯ ನಡೆಸಿ ಮಾದೇವ ನಾಯ್ಕ ಅವರ ಶವವನ್ನು ನದಿಯಿಂದ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಪತ್ತೆಯಾದ…

Read More

Solverwp- WordPress Theme and Plugin