ಹೈದರಾಬಾದ್: ವಿಶ್ವದ ಅತ್ಯಂತ ಎತ್ತರದ ಹಿಮಶಿಖರ ಮೌಂಟ್ ಎವರೆಸ್ಟ್ ಏರುವುದು ಪ್ರತಿಯೊಬ್ಬ ಚಾರಣಿಗರ ಜೀವಮಾನದ ದೊಡ್ಡ ಕನಸು. ಆದರೆ, ಈ ಸಾಹಸದ ಹಾದಿಯಲ್ಲಿ ಒಮ್ಮೆ ಜೀವ ಚೆಲ್ಲಿರೆ, ಆ ಮೃತರ ಶವಗಳನ್ನು ಮರಳಿ ತರುವುದು ಕುಟುಂಬದವರಿಗೆ ಮಾತ್ರವಲ್ಲದೆ ರಕ್ಷಣಾ ತಂಡಕ್ಕೂ ಇಡೀ ವಿಶ್ವದಲ್ಲೇ ಅತ್ಯಂತ ದುಬಾರಿ ಮತ್ತು ಪ್ರಾಣಾಂತಿಕ ಸವಾಲಿನ ಕೆಲಸವಾಗಿದೆ. ಇದೇ ಕಾರಣಕ್ಕೆ, ಇತ್ತೀಚೆಗಷ್ಟೇ ಯಶಸ್ವಿಯಾಗಿ ಎವರೆಸ್ಟ್ ಶಿಖರ ಏರಿ, ಕೆಳಗೆ ಇಳಿಯುವ ವೇಳೆ ದುರದೃಷ್ಟವಶಾತ್ ಮೃತಪಟ್ಟ ಹೈದರಾಬಾದ್ ಮೂಲದ ಪರ್ವತಾರೋಹಿ ಅರುಣ್ ಕುಮಾರ್…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಅಪರಾಧ ಕೃತ್ಯಗಳು ಮಿತಿಮೀರುತ್ತಿದ್ದು, ಕೇವಲ 800 ರೂಪಾಯಿ ಹಣದ ಕ್ಷುಲ್ಲಕ ವಿಚಾರಕ್ಕೆ ಆಟೋ ಚಾಲಕನೊಬ್ಬನನ್ನು ಭೀಕರವಾಗಿ ಕೊಲೆ ಮಾಡಿ, ಶವ ಹೂತಿಟ್ಟಿದ್ದ ಆಘಾತಕಾರಿ ಘಟನೆ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಕೊಲೆಯಾದ ದುರ್ದೈವಿಯನ್ನು ಆಟೋ ಚಾಲಕ ರಕ್ಷಿತ್ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕರಾದ ಮೋಹ್ಸಿನ್ ಪಾಷಾ ಹಾಗೂ ಹಸನ್ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಕೊಲೆಯಾದ…