ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 15 ಲಕ್ಷ ರೂಪಾಯಿ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ಬೆಸ್ಕಾಂ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (AEE) ಅಧಿಕಾರಿಯನ್ನು ತಡೆದು, ರೆಡ್ ಹ್ಯಾಂಡ್ ಆಗಿ ಬಲೆಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಜಾಜಿನಗರ ಬೆಸ್ಕಾಂ (BESCOM) ಕಚೇರಿಯ AEE ಬಸವರಾಜಯ್ಯ ಲೋಕಾಯುಕ್ತ ಬಲೆಗೆ ಬಿದ್ದ ಮಹಾ ಭ್ರಷ್ಟ ಅಧಿಕಾರಿಯಾಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯ ದೊಡ್ಡ ಸಂಸ್ಥೆಯೊಂದರ ವಿದ್ಯುತ್ ಬಿಲ್ನಲ್ಲಿ (Electric City Bill) ವಿಧಿಸಲಾಗಿದ್ದ ಭಾರಿ ಪ್ರಮಾಣದ ದಂಡದ…
ದೆಹಲಿ: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಸೈಬರ್ ಲೋಕದಲ್ಲಿ ವಿಕೃತಿ ಮೆರೆಯುತ್ತಿದ್ದ ಭೀಕರ ಪ್ರಕರಣವೊಂದನ್ನು ದೆಹಲಿ ಪೊಲೀಸರು ಭೇದಿಸಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ತಾನು ಕಳುಹಿಸಿದ ಫ್ರೆಂಡ್ ರಿಕ್ವೆಸ್ಟ್ ಅನ್ನು ಮಹಿಳೆಯೊಬ್ಬರು ತಿರಸ್ಕರಿಸಿದ್ದಕ್ಕೆ, ತೀವ್ರ ಆಕ್ರೋಶಗೊಂಡು AI ತಂತ್ರಜ್ಞಾನದ (ಡೀಪ್ಫೇಕ್) ಮೂಲಕ ಆಕೆ ಮತ್ತು ಆಕೆಯ ತಾಯಿಯ ಅಶ್ಲೀಲ ಫೋಟೋ-ವಿಡಿಯೋಗಳನ್ನು ಸೃಷ್ಟಿಸಿ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದ ಕಿರಾತಕನನ್ನು ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ಬಂಧಿತ ಆರೋಪಿಯನ್ನು 27 ವರ್ಷದ ಸುಮಿತ್ ನೆಮಚಂದ್ ಶರ್ಮಾ ಎಂದು ಗುರುತಿಸಲಾಗಿದೆ. ಅತ್ಯಂತ ಶಾಕಿಂಗ್ ಎಂದರೆ,…