Police Roundup

Day: June 3, 2026

ಗಡಿನಾಡು ಚಾಮರಾಜನಗರದಲ್ಲಿ ‘ಜಯದೇವ’ ಸಂಸ್ಥೆಯಿಂದ ವಾರಕ್ಕೊಮ್ಮೆ ಹೃದಯ ತಪಾಸಣೆ: ನಿರ್ದೇಶಕ ಡಾ. ಬಿ. ದಿನೇಶ್

ಮೈಸೂರು: ಗಡಿನಾಡು ಚಾಮರಾಜನಗರ ಜಿಲ್ಲೆಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಜಯದೇವ ಹೃದ್ರೋಗ ಸಂಸ್ಥೆಯು ಚಾಮರಾಜನಗರ ವೈದ್ಯಕೀಯ ಕಾಲೇಜು (CIMS) ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ವಾರಕ್ಕೊಮ್ಮೆ ವಿಶೇಷ ಹೃದಯ ತಪಾಸಣಾ ಶಿಬಿರ ನಡೆಸಲು ಚಿಂತನೆ ನಡೆಸಿದೆ ಎಂದು ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ಬಿ. ದಿನೇಶ್ ತಿಳಿಸಿದ್ದಾರೆ.   ​ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಾಮರಾಜನಗರದಲ್ಲಿ ಸಣ್ಣದೊಂದು ಹೃದ್ರೋಗ ಘಟಕವನ್ನು (Mini Cardiac Unit) ಪ್ರಾರಂಭಿಸಿ, ಪ್ರತಿ ಸೋಮವಾರ ಅಥವಾ…

Read More

ಆಕ್ಷೇಪಾರ್ಹ ವೀಡಿಯೋ ತೋರಿಸಿ ಬ್ಲ್ಯಾಕ್‌ಮೇಲ್: ಪ್ರಿಯಕರನನ್ನು ಮನೆಗೆ ಕರೆಸಿ ಕೊಂದ ಮಹಿಳೆ; ಪತಿ, ಮೈದುನ ಸೇರಿ ಮೂವರ ಬಂಧನ!

ಕವರ್ಧ (ಛತ್ತೀಸ್‌ಗಢ): ಛತ್ತೀಸ್‌ಗಢದ ಕವರ್ಧ ಜಿಲ್ಲೆಯ ಹೊಲವೊಂದರಲ್ಲಿ ಗೋಣಿ ಚೀಲದಲ್ಲಿ ಪತ್ತೆಯಾಗಿದ್ದ ಶವದ ನಿಗೂಢ ರಹಸ್ಯವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ತನ್ನ ಆಕ್ಷೇಪಾರ್ಹ ವೀಡಿಯೋ ಇಟ್ಟುಕೊಂಡು ನಿರಂತರವಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಪ್ರಿಯಕರನನ್ನು ಮಹಿಳೆಯೊಬ್ಬಳು ಪತಿ ಹಾಗೂ ಮೈದುನನೊಂದಿಗೆ ಸೇರಿ ಭೀಕರವಾಗಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರೂ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ.   ಕವರ್ಧ ಜಿಲ್ಲೆಯ ಪಾಂಡಾತರೈ ಪೊಲೀಸ್ ಠಾಣಾ ವ್ಯಾಪ್ತಿಯ ಸೋಂಢಾ ಗ್ರಾಮದ ಹೊಲವೊಂದರಲ್ಲಿ ಇತ್ತೀಚೆಗೆ ಗೋಣಿ ಚೀಲದಲ್ಲಿ ಸುತ್ತಿರುವ ಸ್ಥಿತಿಯಲ್ಲಿ…

Read More

Solverwp- WordPress Theme and Plugin