Police Roundup

Day: June 5, 2026

“ಕೇರಳಂ ಖಜಾನೆ ಖಾಲಿ, ₹5.07 ಲಕ್ಷ ಕೋಟಿ ಸಾಲ”: ಎಲ್‌ಡಿಎಫ್ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ವಿ.ಡಿ. ಸತೀಶನ್ ತೀವ್ರ ವಾಗ್ದಾಳಿ!

ತಿರುವನಂತಪುರ: ‘ಕೇರಳಂ ರಾಜ್ಯದ ಆರ್ಥಿಕ ಸ್ಥಿತಿ ಸಂಪೂರ್ಣ ಹದಗೆಟ್ಟಿದ್ದು, ಖಜಾನೆ ಖಾಲಿಯಾಗಿದೆ. ಹಿಂದಿನ ಎಲ್‌ಡಿಎಫ್ ಸರ್ಕಾರದ ಅವಧಿಯ ಅವ್ಯವಸ್ಥಿತ ಆಡಳಿತದಿಂದಾಗಿ ರಾಜ್ಯದ ಮೇಲೆ ಬರೋಬ್ಬರಿ ₹5.07 ಲಕ್ಷ ಕೋಟಿ ಸಾಲದ ಹೊರೆ ಬಿದ್ದಿದೆ’ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ​ರಾಜ್ಯದ ಆರ್ಥಿಕ ಪರಿಸ್ಥಿತಿಯ ಕುರಿತು ಕಳವಳ ವ್ಯಕ್ತಪಡಿಸಿರುವ ಅವರು, ಹಿಂದಿನ ಸರ್ಕಾರದ ಆರ್ಥಿಕ ಶಿಸ್ತಿನ ಕೊರತೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.   ಖಜಾನೆಯಲ್ಲಿ ಸುಮಾರು ₹6 ಸಾವಿರ ಕೋಟಿಯಷ್ಟು ಮೊತ್ತ ಬಾಕಿ ಉಳಿದಿದೆ ಎಂದು…

Read More

“ಕರ್ನಾಟಕ ಟ್ರೋಲ್ ಪೇಜ್‌ಗಳ ಕ್ರಶ್ ನಾನಾಗಿದ್ದೇನೆ”: ಸಚಿವನಾಗುವ ಆಸೆಯಿದೆ, ಆದರೆ ಅಧಿಕಾರ ಮುಖ್ಯವಲ್ಲ ಎಂದ ಶಾಸಕ ಪ್ರದೀಪ್ ಈಶ್ವರ್!

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ದಿನ ಕಾರಿನಲ್ಲಿ ಮೌನವಾಗಿ ಕುಳಿತಿದ್ದ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಟ್ರೋಲ್ ಆಗುತ್ತಿರುವ ಬೆನ್ನಲ್ಲೇ, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಮ್ಮದೇ ಶೈಲಿಯಲ್ಲಿ ತಿರುಗೇಟು ನೀಡಿದ್ದಾರೆ. ​ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ವಿದ್ಯಮಾನಗಳು, ಟ್ರೋಲ್‌ಗಳು ಹಾಗೂ ಸಚಿವ ಸ್ಥಾನದ ಆಕಾಂಕ್ಷೆಯ ಕುರಿತು ಮುಕ್ತವಾಗಿ ಮಾತನಾಡಿದ್ದಾರೆ.   ಸಿದ್ದರಾಮಯ್ಯ ಅವರ ರಾಜೀನಾಮೆ ಸಂದರ್ಭದಲ್ಲಿ ಕಾರಿನಲ್ಲಿ ಗಂಭೀರವಾಗಿ ಕುಳಿತಿದ್ದ ದೃಶ್ಯ ವೈರಲ್ ಆಗಿದ್ದಕ್ಕೆ ಪ್ರತಿಕ್ರಿಯಿಸಿದ ಪ್ರದೀಪ್ ಈಶ್ವರ್, “ಅದು…

Read More

Solverwp- WordPress Theme and Plugin