Police Roundup

Day: June 6, 2026

ಬೇಟೆಯಾಡಿ ಅರಣ್ಯಾಧಿಕಾರಿಗಳನ್ನು ಮರಕ್ಕೆ ಕಟ್ಟಿ ವಿಕೃತಿ ಮೆರೆದ ನಾಲ್ವರು ಆರೋಪಿಗಳ ಬಂಧನ: ಏಳು ಜನರಿಗಾಗಿ ತೀವ್ರ ಶೋಧ

ಸುರಪುರ: ವನ್ಯಜೀವಿಗಳನ್ನು ಬೇಟೆಯಾಡಿ, ಅದನ್ನು ಪ್ರಶ್ನಿಸಲು ಹೋದ ಅರಣ್ಯಾಧಿಕಾರಿಗಳ ಮೇಲೆಯೇ ಭೀಕರ ಹಲ್ಲೆ ನಡೆಸಿ, ಜಾಲಿ ಗಿಡಕ್ಕೆ ಕಟ್ಟಿಹಾಕಿ ವಿಕೃತಿ ಮೆರೆದಿದ್ದ ಬೇಟೆಗಾರರ ಜಾಲದ ನಾಲ್ವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂರು ದಿನಗಳ ಹಿಂದೆ ಈ ಅಮಾನವೀಯ ಘಟನೆ ನಡೆದಿದೆ.   ​ಕೆಲವು ದಿನಗಳ ಹಿಂದೆ ಕಿಡಿಗೇಡಿಗಳ ತಂಡವೊಂದು ಕಾಡುಹಂದಿಯೊಂದನ್ನು ಕ್ರೂರವಾಗಿ ಬೇಟೆಯಾಡಿ, ಆ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿತ್ತು. ಈ ವಿಡಿಯೋ…

Read More

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದ ನೂತನ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಇಂದನ್ ಬಾಬು ತಂಡದಿಂದ ಭವ್ಯ ಸನ್ಮಾನ

ತಾಂಡವಪುರ (ಜೂನ್ 5): ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಂಪುಟದಲ್ಲಿ ನೂತನ ಸಚಿವರಾಗಿ ನೇಮಕಗೊಂಡಿರುವ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು, ನಂಜನಗೂಡು ಶ್ರೀಕಂಠೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ದಲಿತ ಮುಖಂಡ ಹೆಚ್ಚಿಗೆ ಇಂದನ್ ಬಾಬು ಮತ್ತು ಅವರ ತಂಡದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ, ಗೌರವಿಸಿ ಅಭಿನಂದಿಸಲಾಯಿತು. ​ಸನ್ಮಾನ ಸ್ವೀಕರಿಸಿ ಮಾತನಾಡಿದ ನೂತನ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ, “ನಿಮ್ಮ ಪ್ರೀತಿ ಮತ್ತು ಅಭಿಮಾನಕ್ಕೆ ನಾನು ಸದಾ ಚಿರಋಣಿಯಾಗಿದ್ದೇನೆ. ಅದರಲ್ಲೂ…

Read More

Solverwp- WordPress Theme and Plugin