Police Roundup

Day: June 11, 2026

ರಾಯಚೂರು: ಚುಡಾಯಿಸಲು ಬಂದ ರೋಮಿಯೋ ಕಣ್ಣಿಗೆ ಖಾರದ ಪುಡಿ ಎರಚಿ, ಸಾರ್ವಜನಿಕವಾಗಿ ‘ಧರ್ಮದೇಟು’ ಕೊಟ್ಟ ಗಟ್ಟಿಗಿತ್ತಿ!

ರಾಯಚೂರು: ಬಸ್ ನಿಲ್ದಾಣದಲ್ಲಿ ಒಂಟಿ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿ, ಚುಡಾಯಿಸಲು ಯತ್ನಿಸಿದ ಕಾಮುಕನಿಗೆ ಮಹಿಳೆಯೊಬ್ಬರು ಸಾರ್ವಜನಿಕವಾಗಿಯೇ ಹಿಗ್ಗಾಮುಗ್ಗಾ ಥಳಿಸಿ ತಕ್ಕ ಪಾಠ ಕಲಿಸಿರುವ ಧೀಮಂತ ಘಟನೆ ರಾಯಚೂರು ನಗರದಲ್ಲಿ ನಡೆದಿದೆ. ಕಿರುಕುಳ ನೀಡಿದ ವ್ಯಕ್ತಿಯ ಕಣ್ಣಿಗೆ ನೇರವಾಗಿ ಖಾರದ ಪುಡಿ ಎರಚಿ, ಬಳಿಕ ಕಟ್ಟಿಗೆಯಿಂದ ಸಾರ್ವಜನಿಕವಾಗಿ ಧರ್ಮದೇಟು ನೀಡಿದ ಮಹಿಳೆಯ ಧೈರ್ಯದ ದೃಶ್ಯಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ. ​ರಾಯಚೂರು ಬಸ್ ನಿಲ್ದಾಣದ ಆವರಣದಲ್ಲಿ ಅಸಭ್ಯವಾಗಿ ವರ್ತಿಸಿ ಸಾರ್ವಜನಿಕವಾಗಿ ಮಹಿಳೆಯ ಕೈಗೆ ಸಿಕ್ಕಿಬಿದ್ದು…

Read More

ಕೊಡಗು: ಕಾವೇರಿ ನದಿಯಲ್ಲಿ ಮುಳುಗಿ ನಾಗಾಲ್ಯಾಂಡ್ ಮೂಲದ ಇಬ್ಬರು ಯುವಕರ ದುರ್ಮರಣ!

ಕುಶಾಲನಗರ: ಇಲ್ಲಿನ ಕಾವೇರಿ ನದಿಯ ದಡದಲ್ಲಿ ಪಾರ್ಟಿ ಮಾಡಿ, ಬಳಿಕ ಈಜಲು ನದಿಗಿಳಿದಿದ್ದ ನಾಗಾಲ್ಯಾಂಡ್ ಮೂಲದ ಇಬ್ಬರು ವಲಸೆ ಯುವಕರು ನದಿಯ ಆಳವಾದ ಗುಂಡಿಗೆ ಸಿಲುಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಧಾರುಣ ಘಟನೆ ಬುಧವಾರ ಸಂಜೆ ನಡೆದಿದೆ. ​ನಾಗಾಲ್ಯಾಂಡ್ ರಾಜ್ಯದ ನಿವಾಸಿಗಳಾದ ಬಸೋಸೊ ಕುಂ ಚಂಗ್ (23) ಹಾಗೂ ಯಾಂಕಾಂಗ್ (27) ಕಾವೇರಿ ನದಿಯಲ್ಲಿ ಜಲಸಮಾಧಿಯಾದ ದುರ್ದೈವಿ ಯುವಕರಾಗಿದ್ದಾರೆ.   ಮೃತಪಟ್ಟ ಯುವಕರಿಬ್ಬರು ಕುಶಾಲನಗರದ ಪ್ರಸಿದ್ಧ ಹೋಟೆಲ್ ಒಂದರಲ್ಲಿ ಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಬುಧವಾರದಂದು ಕೆಲಸಕ್ಕೆ ರಜೆ…

Read More

Solverwp- WordPress Theme and Plugin