Skip to main content

Police Roundup

Day: June 19, 2026

ಹೊಂಗನೂರು ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ; ಕಿಡಿಗೇಡಿಗಳ ವಿರುದ್ಧ ಸಾರ್ವಜನಿಕರ ತೀವ್ರ ಆಕ್ರೋಶ

ಚಾಮರಾಜನಗರ: ಜಿಲ್ಲೆಯ ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವಿದ್ದ ನಾಮಫಲಕಕ್ಕೆ ಕಿಡಿಗೇಡಿಗಳು ಸಗಣಿ ಎರಚಿ ವಿಕೃತವಾಗಿ ಅಪಮಾನ ಮಾಡಿರುವ ಘಟನೆ ಸಂಭವಿಸಿದೆ. ಈ ಹೀನ ಕೃತ್ಯ ಬೆಳಕಿಗೆ ಬರುತ್ತಿದ್ದಂತೆಯೇ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ದಲಿತ ಮುಖಂಡರು ಹಾಗೂ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.   ​ಸಮಾಜದಲ್ಲಿ ಕೋಮು ಸೌಹಾರ್ದತೆ ಕೆಡಿಸಿ, ಶಾಂತಿ ಭಂಗ ತರಲು ಯತ್ನಿಸಿರುವ ಈ ಕಿಡಿಗೇಡಿಗಳನ್ನು ವಿಳಂಬ ಮಾಡದೆ ತಕ್ಷಣವೇ ಬಂಧಿಸಿ ಕಠಿಣ ಕಾನೂನು…

Read More

ಲಾಂಗ್ ಹಿಡಿದು ಬೆದರಿಕೆ; ಆಲ್ದೂರು ಮಾಜಿ ಯೂತ್ ಕಾಂಗ್ರೆಸ್ ಅಧ್ಯಕ್ಷನ ರೌಡಿಸಂ ವಿಡಿಯೋ ವೈರಲ್

ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಸಮೀಪದ ಐದಳ್ಳಿ ಗ್ರಾಮದಲ್ಲಿ ಹಳೇ ದ್ವೇಷದ ಹಿನ್ನೆಲೆಯಲ್ಲಿ ಮಾರಕಾಸ್ತ್ರ (ಲಾಂಗ್) ಹಿಡಿದು ಸಾರ್ವಜನಿಕವಾಗಿ ಬೆದರಿಕೆ ಹಾಕಿರುವ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಗ್ರಾಮೀಣ ಭಾಗದಲ್ಲಿ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿದೆ. ​ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಶಾಸಕಿ ನಯನ ಮೋಟಮ್ಮ ಅವರ ಆಪ್ತ ಹಾಗೂ ಆಲ್ದೂರು ಯೂತ್ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ತೇಜಸ್ ಎಂಬಾತನ ವಿರುದ್ಧ ಈ ರೌಡಿಸಂ ಆರೋಪ ಕೇಳಿಬಂದಿದೆ.   ಐದಳ್ಳಿ ಗ್ರಾಮದ ದೇವಸ್ಥಾನವೊಂದರ ಧಾರ್ಮಿಕ ಕಾರ್ಯಕ್ರಮದ ಪೂರ್ವಸಿದ್ಧತಾ…

Read More

Solverwp- WordPress Theme and Plugin