Skip to main content

Police Roundup

Day: June 21, 2026

ನಾಗರಹೊಳೆ ಕಾಡಂಚಿನ ಮಳಲಿ ಗ್ರಾಮದಲ್ಲಿ ವನ್ಯಮೃಗಗಳ ಹಾವಳಿ: ಮೂರು ಎಕರೆ ಬಾಳೆ ಬೆಳೆ ನಾಶ, ರೈತ ಕಂಗಾಲು!

ಎಚ್.ಡಿ.ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಕಾಡಂಚಿನ ಜಮೀನುಗಳಿಗೆ ಕಾಡುಪ್ರಾಣಿಗಳು ಲಗ್ಗೆ ಇಡುವುದು ಮುಂದುವರಿದಿದ್ದು, ತಾಲೂಕಿನ ಮಳಲಿ ಗ್ರಾಮದಲ್ಲಿ ಕಾಡುಹಂದಿ ಹಾಗೂ ಜಿಂಕೆಗಳ ಹಿಂಡು ರಾತ್ರೋರಾತ್ರಿ ದಾಳಿ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಬಾಳೆ ಬೆಳೆಯನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿವೆ.   ​ಹೆಗ್ಗಡದೇವನಕೋಟೆ ತಾಲೂಕಿನ ಮಳಲಿ ಗ್ರಾಮದ ನಿವಾಸಿ, ಶ್ರಮಜೀವಿ ರೈತ ಲೋಕೇಶ್ ಎಂಬುವವರಿಗೆ ಸೇರಿದ 3 ಎಕರೆ ಜಮೀನಿನಲ್ಲಿ ಈ ಘೋರ ಘಟನೆ ಸಂಭವಿಸಿದೆ. ಪ್ರಸ್ತುತ ಮಳೆ ಅಭಾವದ ತೀವ್ರ ಸಂಕಷ್ಟದ ನಡುವೆಯೂ ರೈತ ಲೋಕೇಶ್ ಅವರು ಸಾಲಸೋಲ…

Read More

ಬೆಂಗಳೂರು ನಗರ ಜಿಲ್ಲೆಯಲ್ಲಿ ಬೃಹತ್ ಕಾರ್ಯಾಚರಣೆ: 23.33 ಕೋಟಿ ರೂ. ಮೌಲ್ಯದ 6 ಎಕರೆಗೂ ಅಧಿಕ ಸರ್ಕಾರಿ ಜಮೀನು ಒತ್ತುವರಿ ತೆರವು!

ಬೆಂಗಳೂರು: ರಾಜಧಾನಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಭೂಮಾಫಿಯಾಗೆ ಜಿಲ್ಲಾಡಳಿತವು ಭರ್ಜರಿ ಶಾಕ್ ನೀಡಿದೆ. ಜಿಲ್ಲಾಧಿಕಾರಿ ಕಾಂತರಾಜು ಪಿ.ಎಸ್. ಅವರ ಖುದ್ದು ನೇತೃತ್ವದಲ್ಲಿ ನಡೆದ ಬೃಹತ್ ಕಾರ್ಯಾಚರಣೆಯಲ್ಲಿ, ಅಕ್ರಮವಾಗಿ ಒತ್ತುವರಿಯಾಗಿದ್ದ ಬರೋಬ್ಬರಿ 23 ಕೋಟಿ 33 ಲಕ್ಷ ರೂ. ಮೌಲ್ಯದ 6 ಎಕರೆ 0.07 ಗುಂಟೆ ಸರ್ಕಾರಿ ಜಮೀನನ್ನು ಯಶಸ್ವಿಯಾಗಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.   ​ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲೂಕುಗಳ ತಹಶೀಲ್ದಾರ್‌ಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ತಂಡಗಳು ಭಾನುವಾರ ಏಕಕಾಲದಲ್ಲಿ ತಮ್ಮ…

Read More

Solverwp- WordPress Theme and Plugin