ರಾಮನಗರ: “ಬಿಡದಿಯ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ) ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭೂ ಸ್ವಾಧೀನ ಕೈ ಬಿಡಲು ಡಿನೋಟಿಫಿಕೇಷನ್ ಮಾಡಬೇಕು. ರೈತರ ಹಿತಾಸಕ್ತಿಗಾಗಿ ಮಾಡುವ ಈ ಕೆಲಸದಿಂದ ಅವರೇನಾದರೂ ಜೈಲಿಗೆ ಹೋದರೆ, ನಾನೂ ಅವರನ್ನು ಬೆಂಬಲಿಸಿ ಜೈಲಿಗೆ ಹೋಗಲು ಸಿದ್ಧ” ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ. ಬಿಡದಿ ಟೌನ್ಶಿಪ್ ಯೋಜನೆಯನ್ನು ವಿರೋಧಿಸಿ ರಾಮನಗರದ ಐಜೂರು ವೃತ್ತದಲ್ಲಿ ಕರುನಾಡ ಸೇನೆ ಹಾಗೂ ಕನ್ನಡ ಚಳವಳಿ…
ದೇಶದ ಹೋಟೆಲ್ಗಳು, ರೆಸ್ಟೋರೆಂಟ್ಗಳು ಹಾಗೂ ಸಣ್ಣ ಪ್ರಮಾಣದ ಕೈಗಾರಿಕೆಗಳಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಪಶ್ಚಿಮ ಏಷ್ಯಾದ ಬಿಕ್ಕಟ್ಟು ತಿಳಿಯಾಗುತ್ತಿರುವ ಹಿನ್ನೆಲೆಯಲ್ಲಿ, ವಾಣಿಜ್ಯ ಬಳಕೆಯ ಎಲ್ಪಿಜಿ (Commercial LPG) ಸಿಲಿಂಡರ್ಗಳ ಸರಬರಾಜಿನ ಮೇಲಿದ್ದ ಎಲ್ಲಾ ಕಟ್ಟುನಿಟ್ಟಿನ ನಿರ್ಬಂಧಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸಂಪೂರ್ಣವಾಗಿ ಹಿಂಪಡೆಯಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಮತ್ತು ಗ್ಯಾಸ್ ಪೂರೈಕೆ ಸರಪಳಿ ಯಥಾಸ್ಥಿತಿಗೆ ಮರಳುತ್ತಿರುವುದರಿಂದ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಇಂದು…