ಬಳ್ಳಾರಿ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಮಾದಕ ವಸ್ತುಗಳ ಸಾಗಾಟ ಮತ್ತು ಮಾರಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ, ಜಪ್ತಿ ಮಾಡಲಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾವನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ಇಲಾಖೆಯು ನ್ಯಾಯಾಲಯದ ಆದೇಶದಂತೆ ಶನಿವಾರ ಯಶಸ್ವಿಯಾಗಿ ನಾಶಪಡಿಸಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಡಾ. ಸುಮನ್ ಡಿ. ಪೆನ್ನೇಕರ್ ಅವರ ನೇರ ನೇತೃತ್ವದಲ್ಲಿ ಈ ಇಡೀ ಕಾರ್ಯಾಚರಣೆ ನಡೆದಿದೆ. ವಿವಿಧ ಅಕ್ರಮ ಮಾದಕ ವಸ್ತುಗಳ ಪ್ರಕರಣಗಳಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದ ಒಟ್ಟು 15.740 ಕೆ.ಜಿ. ತೂಕದ…
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರತಿಭಾವಂತ ನಿರ್ದೇಶಕ ಹಾಗೂ ಹಿರಿಯ ಪತ್ರಕರ್ತ ಎನ್.ಎಸ್. ಶಂಕರ್ ಅವರು ಇಂದು ವಿಧಿವಶರಾಗಿದ್ದಾರೆ. ಸಿನಿಮಾ ಹಾಗೂ ಪತ್ರಿಕೋದ್ಯಮ ಎರಡೂ ಕ್ಷೇತ್ರಗಳಲ್ಲಿ ದಶಕಗಳ ಕಾಲ ಸಕ್ರಿಯರಾಗಿದ್ದು, ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದ ಶಂಕರ್ ಅವರ ನಿಧನಕ್ಕೆ ಕನ್ನಡ ಚಿತ್ರರಂಗ ಮತ್ತು ಮಾಧ್ಯಮ ಲೋಕ ಕಂಬನಿ ಮಿಡಿದಿದೆ. ಕನ್ನಡ ಸಿನಿಮಾ ರಂಗದಲ್ಲಿ ತಮ್ಮ ವಿಭಿನ್ನ ನಿರ್ದೇಶನ ಶೈಲಿ ಮತ್ತು ಸೃಜನಶೀಲತೆಯಿಂದ ಗುರುತಿಸಿಕೊಂಡಿದ್ದ ಎನ್.ಎಸ್. ಶಂಕರ್ ಅವರು, ಕಾಮಿಡಿ ಕ್ಲಾಸಿಕ್ ಸಿನಿಮಾ ‘ಉಲ್ಟಾ ಪಲ್ಟಾ’…