ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರನ್ನು ಮತ್ತಷ್ಟು ಸ್ವಚ್ಛ, ಸುಂದರ ಹಾಗೂ ಜನಸ್ನೇಹಿ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಬೃಹತ್ ಹೆಜ್ಜೆ ಇಡಲಾಗಿದೆ. ನಗರದಾದ್ಯಂತ ನಾಳೆಯಿಂದ (ಜುಲೈ 1) “ಕ್ಲೀನ್ ಬೆಂಗಳೂರು” ವಿಶೇಷ ಅಭಿಯಾನ ಆರಂಭವಾಗಲಿದ್ದು, ಸಾರ್ವಜನಿಕ ಸ್ಥಳಗಳ ಕಾಯಕಲ್ಪಕ್ಕೆ ಅಧಿಕಾರಿಗಳು ಸಜ್ಜಾಗಿದ್ದಾರೆ. ನಾಳೆಯಿಂದ ಆರಂಭವಾಗಿ ಜುಲೈ 15ರವರೆಗೆ ಒಟ್ಟು 15 ದಿನಗಳ ಕಾಲ ಈ ವಿಶೇಷ ಅಭಿಯಾನ ನಡೆಯಲಿದೆ. ನಗರದ ವಿವಿಧ ಭಾಗಗಳಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುತ್ತಿರುವ ಕಸದ ರಾಶಿಗಳು, ಬ್ಲಾಕ್ ಸ್ಪಾಟ್ಗಳು ಹಾಗೂ ಎಲ್ಲೆಂದರಲ್ಲಿ ಬಿದ್ದಿರುವ…
ಬೆಂಗಳೂರು: ಪ್ರೀತಿಯನ್ನು ನಿರಾಕರಿಸಿದಳು ಹಾಗೂ ಮದುವೆಗೆ ಒಪ್ಪಲಿಲ್ಲ ಎಂಬ ಕಾರಣಕ್ಕೆ ಪ್ರಿಯಕರನೇ ಪ್ರೇಯಸಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಮಹಾಲಕ್ಷ್ಮಿ ಲೇಔಟ್ನ ಪೈಪ್ಲೈನ್ ರಸ್ತೆಯಲ್ಲಿ ಈ ರಕ್ತಪಾತ ನಡೆದಿದ್ದು, ಕೊಲೆಯಾದ ದುರ್ದೈವಿಯನ್ನು 23 ವರ್ಷದ ಅಂಜಲಿ ಎಂದು ಗುರುತಿಸಲಾಗಿದೆ. ಆರೋಪಿ ರಾಜೀವ್ ಹಾಗೂ ಅಂಜಲಿ ಕಳೆದ ಮೂರು-ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಆರೋಪಿ ರಾಜೀವ್ ಕ್ರಿಮಿನಲ್ ಹಿನ್ನೆಲೆ…