ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಚಿನ್ನದ ಅಂಬಾರಿ ಹೊರಬಲ್ಲ ಗಜಪಡೆ ನಾಯಕ, ಕ್ಯಾಪ್ಟನ್ ಅಭಿಮನ್ಯು ಆನೆಯ ಎಡಭಾಗದ ದಂತದ ತುದಿ ಮುರಿದಿರುವ ಘಟನೆ ನಾಗರಹೊಳೆ ವಲಯದ ಮತ್ತಿಗೋಡು ಆನೆ ಶಿಬಿರದಲ್ಲಿ ನಡೆದಿದೆ. ಮತ್ತಿಗೋಡು ಆನೆ ಶಿಬಿರದಲ್ಲಿ ಎಂದಿನಂತೆ ಮರದ ದಿಮ್ಮಿಗಳನ್ನು ಸಾಗಿಸುವ ನಿಯಮಿತ ಕೆಲಸದಲ್ಲಿ ಅಭಿಮನ್ಯು ನಿರತನಾಗಿದ್ದನು. ಈ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ಬಲವಾದ ವಸ್ತುವೊಂದಕ್ಕೆ ತಗುಲಿ ಆನೆಯ ಎಡಭಾಗದ ದಂತದ ತುದಿ ಮುರಿದುಬಿದ್ದಿದೆ. ಗಜಪಡೆಯ ಅತ್ಯಂತ ಬಲಿಷ್ಠ ಹಾಗೂ ಹಿರಿಯ ಆನೆಗೆ ಈ ರೀತಿ…
ಮಾಗಡಿ: ಮನೆಯ ಹಳೆಯ ಬೀಗದ ಕೈಯನ್ನು ಕದ್ದು, ಯಾರೂ ಇಲ್ಲದ ವೇಳೆ ಸದ್ದಿಲ್ಲದೆ ಸರಣಿ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಮನೆಗಳ್ಳನನ್ನು ಬಂಧಿಸುವಲ್ಲಿ ಮಾಗಡಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಸುಮಾರು 5 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಳೆದ ಜೂನ್ 3, 2026ರಂದು ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಯಾ ಗೇಟ್ ಬಳಿ ಇರುವ ಮನೆಯೊಂದರಲ್ಲಿ ಮಧ್ಯಾಹ್ನ ಯಾರೂ ಇಲ್ಲದ ಸಮಯದಲ್ಲಿ ಕಳ್ಳತನ ನಡೆದಿತ್ತು. ಅಚ್ಚರಿಯ ಸಂಗತಿಯೆಂದರೆ, ಸುಮಾರು 2…