Skip to main content

Police Roundup

Day: July 5, 2026

ದಸರಾ ಅಂಬಾರಿ ಆನೆ ‘ಅಭಿಮನ್ಯು’ವಿನ ದಂತ ಭಗ್ನ; ಆತಂಕ ಬೇಡ ಎಂದ ಅರಣ್ಯ ಇಲಾಖೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಚಿನ್ನದ ಅಂಬಾರಿ ಹೊರಬಲ್ಲ ಗಜಪಡೆ ನಾಯಕ, ಕ್ಯಾಪ್ಟನ್ ಅಭಿಮನ್ಯು ಆನೆಯ ಎಡಭಾಗದ ದಂತದ ತುದಿ ಮುರಿದಿರುವ ಘಟನೆ ನಾಗರಹೊಳೆ ವಲಯದ ಮತ್ತಿಗೋಡು ಆನೆ ಶಿಬಿರದಲ್ಲಿ ನಡೆದಿದೆ. ​ ಮತ್ತಿಗೋಡು ಆನೆ ಶಿಬಿರದಲ್ಲಿ ಎಂದಿನಂತೆ ಮರದ ದಿಮ್ಮಿಗಳನ್ನು ಸಾಗಿಸುವ ನಿಯಮಿತ ಕೆಲಸದಲ್ಲಿ ಅಭಿಮನ್ಯು ನಿರತನಾಗಿದ್ದನು. ಈ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ಬಲವಾದ ವಸ್ತುವೊಂದಕ್ಕೆ ತಗುಲಿ ಆನೆಯ ಎಡಭಾಗದ ದಂತದ ತುದಿ ಮುರಿದುಬಿದ್ದಿದೆ. ಗಜಪಡೆಯ ಅತ್ಯಂತ ಬಲಿಷ್ಠ ಹಾಗೂ ಹಿರಿಯ ಆನೆಗೆ ಈ ರೀತಿ…

Read More

ಕಳೆದುಹೋದ ಬೀಗದ ಕೈ ಬಳಸಿ ಸರಣಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಮನೆಗಳ್ಳನ ಬಂಧನ; 5 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ವಶ

ಮಾಗಡಿ: ಮನೆಯ ಹಳೆಯ ಬೀಗದ ಕೈಯನ್ನು ಕದ್ದು, ಯಾರೂ ಇಲ್ಲದ ವೇಳೆ ಸದ್ದಿಲ್ಲದೆ ಸರಣಿ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಮನೆಗಳ್ಳನನ್ನು ಬಂಧಿಸುವಲ್ಲಿ ಮಾಗಡಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಸುಮಾರು 5 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ​ ಕಳೆದ ಜೂನ್ 3, 2026ರಂದು ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಯಾ ಗೇಟ್ ಬಳಿ ಇರುವ ಮನೆಯೊಂದರಲ್ಲಿ ಮಧ್ಯಾಹ್ನ ಯಾರೂ ಇಲ್ಲದ ಸಮಯದಲ್ಲಿ ಕಳ್ಳತನ ನಡೆದಿತ್ತು. ಅಚ್ಚರಿಯ ಸಂಗತಿಯೆಂದರೆ, ಸುಮಾರು 2…

Read More

Solverwp- WordPress Theme and Plugin