ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಮಾದನಹಟ್ಟಿ ಸಮೀಪ್ ಇರುವ ಫ್ಲಿಪ್ಕಾರ್ಟ್ ಕಂಪನಿಯ ಹಬ್ನಲ್ಲಿ ಗ್ರಾಹಕರಿಗೆ ಡೆಲಿವರಿ ಮಾಡಲು ಪ್ಯಾಕ್ ಮಾಡಿ ಇಡಲಾಗಿದ್ದ 10 ದುಬಾರಿ ಮೊಬೈಲ್ ಫೋನ್ಗಳನ್ನು ಕಳವು ಮಾಡಿದ್ದ ಮಾಜಿ ನೌಕರನನ್ನು ಮಾಲೂರು ಪೊಲೀಸರು ಭೇಟಿಯಾಡಿದ್ದು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂದುಮಂಗಲ ಗ್ರಾಮದ ನಿವಾಸಿ ವಿಶ್ವಾಸ್ ಬಂಧಿತ ಆರೋಪಿ. ಈತ ಈ ಹಿಂದೆ ಅದೇ ಫ್ಲಿಪ್ಕಾರ್ಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ವಿಶ್ವಾಸ್ ತಾನು ಕೆಲಸ ಬಿಟ್ಟಿದ್ದರೂ ಸಹ,…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಇತ್ತೀಚೆಗೆ ತಲೆದೋರಿರುವ ತೀವ್ರ ಸಂಘರ್ಷದ ಪರಿಸ್ಥಿತಿಯ ನಡುವೆಯೂ, ಭಾರತದ ರಸಗೊಬ್ಬರ ಪೂರೈಕೆ ಸರಪಳಿ (Supply Chain) ಮೇಲೆ ಯಾವುದೇ ದೊಡ್ಡ ಮಟ್ಟದ ಪರಿಣಾಮ ಬೀರboundary ಬಂದಿಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ ಭಾನುವಾರ ಸ್ಪಷ್ಟಪಡಿಸಿದೆ. ದೇಶಕ್ಕೆ ರಸಗೊಬ್ಬರ ಮತ್ತು ಅದಕ್ಕೆ ಅಗತ್ಯವಿರುವ ಕಚ್ಚಾ ವಸ್ತುಗಳನ್ನು ಸಾಗಿಸುತ್ತಿದ್ದ ಒಟ್ಟು 20 ಹಡಗುಗಳ ಪೈಕಿ 15 ಹಡಗುಗಳು ಅತ್ಯಂತ ಸೂಕ್ಷ್ಮ ಪ್ರದೇಶವಾದ ಹಾರ್ಮುಜ್ ಜಲಸಂಧಿಯನ್ನು (Strait of Hormuz) ಸುರಕ್ಷಿತವಾಗಿ ದಾಟಿ…