ಸುಬ್ರಮಣ್ಯ ನಗರ ಪೊಲೀಸ್ ಠಾಣೆಯ ದಕ್ಷ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಾರ್ವಜನಿಕರ ಗಮನ ಸೆಳೆಯುವಂತಹ ಅತ್ಯುತ್ತಮ ಕಾರ್ಯಾಚರಣೆಯೊಂದನ್ನು ನಡೆಸಿ, ಬೆಂಗಳೂರಿನ ವಿವಿಧೆಡೆ ಕಳವಾಗಿದ್ದ ಒಟ್ಟು 09 ದ್ವಿಚಕ್ರ ವಾಹನಗಳನ್ನು ಯಶಸ್ವಿಯಾಗಿ ಪತ್ತೆ ಹಚ್ಚಿದ್ದಾರೆ! ಕಾನೂನು ಪ್ರಕ್ರಿಯೆಗಳ ನಂತರ ಎಲ್ಲಾ ವಾಹನಗಳನ್ನು ಅವುಗಳ ಮೂಲ ವಾರಸುದಾರರಿಗೆ ಸುರಕ್ಷಿತವಾಗಿ ಹಿಂತಿರುಗಿಸಲಾಗಿದೆ. ನಗರದಲ್ಲಿ ಹೆಚ್ಚುತ್ತಿದ್ದ ಬೈಕ್ ಹಾಗೂ ಸ್ಕೂಟರ್ಗಳ ಕಳ್ಳತನ ಪ್ರಕರಣಗಳಿಗೆ ಬ್ರೇಕ್ ಹಾಕಲು ಪೊಲೀಸರು ವಿಶೇಷ ನಿಗಾ ವಹಿಸಿದ್ದರು. ಸಿಸಿಟಿವಿ ದೃಶ್ಯಾವಳಿಗಳ ವಿಶ್ಲೇಷಣೆ, ಶಂಕಿತ ಸ್ಥಳಗಳ ಪರಿಶೀಲನೆ…
ಕಲಬುರಗಿ/ಬೀದರ್: ಕಲಬುರಗಿ ಕೇಂದ್ರ ಕಾರಾಗೃಹದ ಗೋಡೆ ಹಾರಿ ಮೂವರು ಕೈದಿಗಳು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಸಾಗರ್ ಎಂದು ಗುರುತಿಸಲಾಗಿದೆ. ಈತ ಜೈಲಿನಿಂದ ತಪ್ಪಿಸಿಕೊಂಡ ದಿನದಿಂದ ಬೀದರ್ ಹಾಗೂ ಭಾಲ್ಕಿ ಭಾಗದ ಜಮೀನುಗಳಲ್ಲಿ ಅಡಗಿಕುಳಿತು ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ. ಬೀದರ್ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಕರಣವೊಂದರಲ್ಲಿ ಸಜಾ ಕೈದಿಯಾಗಿದ್ದ ಸಾಗರ್, ಇದೇ ವರ್ಷದ ಫೆಬ್ರವರಿ ತಿಂಗಳಲ್ಲಿ…