ನಂಜನಗೂಡು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನೊಬ್ಬನಿಗೆ ಗ್ರಾಮಸ್ಥರು ಹಿಗ್ಗಾಮುಗ್ಗ ಥಳಿಸಿ, ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ಒಪ್ಪಿಸಿರುವ ಘಟನೆ ನಂಜನಗೂಡು ತಾಲೂಕಿನ ಕಡಬೂರು ಗ್ರಾಮದಲ್ಲಿ ನಡೆದಿದೆ. ಸುರೇಶ್ (23) ಪೊಲೀಸರ ವಶದಲ್ಲಿರುವ ಆರೋಪಿ. ಕಡಬೂರು ಗ್ರಾಮದ ನಿವಾಸಿಯಾಗಿರುವ ಬಾಲಕಿಯ ತಂದೆ-ತಾಯಿ ಕೂಲಿ ಕೆಲಸಕ್ಕಾಗಿ ಹೊರಗೆ ಹೋಗಿದ್ದರು. ಮನೆಯಲ್ಲಿ ಬಾಲಕಿ ಒಂಟಿಯಾಗಿರುವುದನ್ನೇ ಕಾಯುತ್ತಿದ್ದ ಆರೋಪಿ ಸುರೇಶ್, ಮನೆಗೆ ಅಕ್ರಮವಾಗಿ ನುಗ್ಗಿ ಅತ್ಯಾಚಾರ ಎಸಗಲು ಯತ್ನಿಸಿದ್ದಾನೆ. ಆಘಾತಕ್ಕೊಳಗಾದ ಬಾಲಕಿ ಕಿರುಚಾಡಿದಾಗ,…
ಹುಣಸಗಿ: ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ್ದ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಹುಣಸಗಿ ಠಾಣೆ ಪೊಲೀಸರು, ಆರೋಪಿಯನ್ನು ಬಂಧಿಸಿ ಆತನಿಂದ 73 ಗ್ರಾಂ ಬಂಗಾರ ಹಾಗೂ ₹2 ಲಕ್ಷ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ. ಸಿದ್ದಾಪುರ (ಬಿ) ಗ್ರಾಮದ ದೇವಪ್ಪ ಯಮನಪ್ಪ ಹುಲಕೇರಿ ಬಂಧಿತ ಆರೋಪಿ. ಸಿದ್ದಾಪುರ (ಬಿ) ಗ್ರಾಮದ ಯಲ್ಲಪ್ಪ ಬಸಪ್ಪ ಹುಲಕೇರಿ ಎಂಬುವರ ಜಮೀನಿನಲ್ಲಿರುವ ಮನೆಗೆ ಏಪ್ರಿಲ್ 17ರ ರಾತ್ರಿ 9.30ರ ಸುಮಾರಿಗೆ ನುಗ್ಗಿದ್ದ ಅಪರಿಚಿತ ಕಳ್ಳರು, ಮನೆಯ ಬೀಗ…