Skip to main content

Police Roundup

Day: July 24, 2026

ನವನಗರ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್‌ಗಳ ಪರೇಡ್ – ಕಟ್ಟುನಿಟ್ಟಿನ ಎಚ್ಚರಿಕೆ!

ಬಾಗಲಕೋಟೆ: ನಗರದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಮುನ್ನೆಚ್ಚರಿಕಾ ಕ್ರಮವಾಗಿ, ನವನಗರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್‌ಗಳ ಹಜಾರಿ (ಪರೇಡ್) ನಡೆಸಲಾಯಿತು.   ​ನವನಗರ ಪೊಲೀಸ್ ಠಾಣೆ ಆವರಣದಲ್ಲಿ ಆಯೋಜಿಸಲಾಗಿದ್ದ ಈ ರೌಡಿ ಪರೇಡ್‌ನಲ್ಲಿ ಠಾಣಾ ವ್ಯಾಪ್ತಿಯ ಪ್ರಮುಖ ರೌಡಿ ಶೀಟರ್‌ಗಳನ್ನು ಹಾಜರುಪಡಿಸಿ, ಅವರ ಪ್ರಸ್ತುತ ಚಟುವಟಿಕೆಗಳ ಕುರಿತು ಅಧಿಕಾರಿಗಳು ಕೂಲಂಕುಷವಾಗಿ ಪರಿಶೀಲನೆ ನಡೆಸಿದರು. ​ ​ಸಮಾಜದಲ್ಲಿ ಶಾಂತಿ ಪಾಲನೆ: ಸಾರ್ವಜನಿಕರಿಗೆ ತೊಂದರೆ ನೀಡದೆ, ಸಮಾಜದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಿಕೊಂಡು ಜೀವಿಸಬೇಕು.  …

Read More

ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ಜಗಳ – ದೂದಗಂಗಾ ನದಿಗೆ ಹಾರಿದ ಪತ್ನಿ!

ಚಿಕ್ಕೋಡಿ/ಸದಲಗಾ: ಜಾತ್ರೆಗೆ ಹೋಗುವ ಸಣ್ಣ ವಿಚಾರವಾಗಿ ಗಂಡ-ಹೆಂಡತಿ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ, ಮನನೊಂದ ಪತ್ನಿಯೊಬ್ಬಳು ದೂದಗಂಗಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದಲ್ಲಿ ನಡೆದಿದೆ. ​ನದಿಗೆ ಹಾರಿದ ದುರ್ಬಲ ಮನಸ್ಸಿನ ಮಹಿಳೆಯನ್ನು ಮಂಜುಳಾ ವಂಜೀರೆ (23) ಎಂದು ಗುರುತಿಸಲಾಗಿದೆ. ​ ​ಸ್ಥಳೀಯವಾಗಿ ನಡೆಯುತ್ತಿದ್ದ ಜಾತ್ರೆಗೆ ಹೋಗುವ ವಿಚಾರಕ್ಕೆ ಸಂಬಂಧಿಸಿದಂತೆ ಮಂಜುಳಾ ಹಾಗೂ ಆಕೆಯ ಪತಿ ಅನಿಲ್ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ಜಗಳದಿಂದ ತೀವ್ರ…

Read More

Solverwp- WordPress Theme and Plugin