Skip to main content

Police Roundup

Day: August 4, 2026

5.5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಎಸಿ ಕಾವ್ಯಾರಾಣಿ!

ಹುಣಸೂರು: ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಲಕ್ಷಾಂತರ ರೂಪಾಯಿ ಲಂಚ ಪಡೆಯುತ್ತಿದ್ದ ಹುಣಸೂರು ಉಪವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎಸಿ ಕಾವ್ಯಾರಾಣಿ ಹಾಗೂ ಅವರ ಕಚೇರಿಯ ಗುಮಾಸ್ತ ಶಿವಕುಮಾರ್ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ. ​ ​ಎಚ್.ಡಿ. ಕೋಟೆ ತಾಲೂಕಿನಲ್ಲಿರುವ 4.5 ಎಕರೆ ಜಮೀನಿನ ಕಂದಾಯ ಮೇಲ್ಮನವಿಯನ್ನು ಇತ್ಯರ್ಥಪಡಿಸಿಕೊಡಲು ಎಸಿ ಕಾವ್ಯಾರಾಣಿ ಅವರು ಒಟ್ಟು 10.50 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ​ಈ…

Read More

ಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ಬಳ್ಳಾರಿ: ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ನಿಯಂತ್ರಣ, ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಸುಧಾರಣೆ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕೆಂದು ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ತಾಕೀತು ಮಾಡಿದ್ದಾರೆ.   ​ನೂತನ ಜಿಲ್ಲಾಡಳಿತ ಭವನದ ವೀಡಿಯೋ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.   ​ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಧಾರಗಳು ಹಾಗೂ ನೀಡಿದ…

Read More

Solverwp- WordPress Theme and Plugin