Skip to main content

Police Roundup

Day: August 6, 2026

ಕಡೇಚೂರು ಕೈಗಾರಿಕಾ ಪ್ರದೇಶದಲ್ಲಿ ಕೆಮಿಕಲ್ ಸೋರಿಕೆ ದುರಂತ: ವಿಷಾನಿಲ ಸೇವಿಸಿ ಕಾರ್ಮಿಕರ ಸಾವು, ಹಲವರು ಗಂಭೀರ!

ಯಾದಗಿರಿ,: ಜಿಲ್ಲೆಯ ಯಾದಗಿರಿ ತಾಲ್ಲೂಕಿನ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಸಿಲ್ ಲ್ಯಾಬೋರೇಟರಿ (Seal Laboratory) ಕಂಪನಿಯಲ್ಲಿ ವಿಷಕಾರಿ ಕೆಮಿಕಲ್ ಸೋರಿಕೆಯಾಗಿ, ತೀವ್ರ ಉಸಿರಾಟದ ತೊಂದರೆಯಿಂದ ಕಾರ್ಮಿಕರು ಮೃತಪಟ್ಟಿರುವ ದುರಂತ ಸಂಭವಿಸಿದೆ. ​ ಕಂಪನಿಯ ಪ್ರೊಡಕ್ಷನ್ ಘಟಕದಲ್ಲಿ ರಾಸಾಯನಿಕ ವಸ್ತುಗಳ ಉತ್ಪಾದನೆ ನಡೆಯುತ್ತಿದ್ದ ವೇಳೆ ಏಕಾಏಕಿ ಕೆಮಿಕಲ್ ಸೋರಿಕೆಯಾಗಿದೆ. ನೋಡನೋಡುತ್ತಿದ್ದಂತೆಯೇ ಘಟಕದಾದ್ಯಂತ ವಿಷಾನಿಲ ಆವರಿಸಿಕೊಂಡಿದ್ದು, ಕಾರ್ಯನಿರತರಾಗಿದ್ದ ಕಾರ್ಮಿಕರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಸಹೋದ್ಯೋಗಿಗಳು ಅಸ್ವಸ್ಥರನ್ನು ಆಸ್ಪತ್ರೆಗೆ ಸಾಗಿಸಲು ಯತ್ನಿಸಿದರಾದರೂ, ಚಿಕಿತ್ಸೆ ಫಲಿಸದೆ ಕೆಲ…

Read More

ಕಡತಗಳ ಸಮರ್ಪಕ ನಿರ್ವಹಣೆ: ಕರ್ತವ್ಯನಿಷ್ಠ ಪೊಲೀಸ್ ಸಿಬ್ಬಂದಿಗೆ ಪ್ರಶಂಸನಾ ಪತ್ರ ನೀಡಿ ಗೌರವ!

ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಡತಗಳ ಸಮರ್ಪಕ ನಿರ್ವಹಣೆ, ದಾಖಲೆಗಳ ಸುಸೂತ್ರ ಸಂರಕ್ಷಣೆ ಹಾಗೂ ಆಡಳಿತಾತ್ಮಕ ಕಾರ್ಯಗಳಲ್ಲಿ ಅತ್ಯುತ್ತಮ ಕಾರ್ಯಕ್ಷಮತೆ ತೋರಿದ ಪೊಲೀಸ್ ಸಿಬ್ಬಂದಿಗೆ ಉಪ ಪೊಲೀಸ್ ಆಯುಕ್ತರಾದ ಶ್ರೀಮತಿ ಶಾಲೂ, ಐಪಿಎಸ್ ಅವರು ಪ್ರಶಂಸನಾ ಪತ್ರ ನೀಡಿ ಗೌರವಿಸಿದರು.   ​ಈ ಸಂದರ್ಭದಲ್ಲಿ ಮಾತನಾಡಿದ ಉಪ ಪೊಲೀಸ್ ಆಯುಕ್ತರು, “ಸರ್ಕಾರಿ ಕಚೇರಿಗಳಲ್ಲಿ ಕಡತಗಳ ಸಮರ್ಪಕ ನಿರ್ವಹಣೆ ಹಾಗೂ ಸಮಯೋಚಿತ ಆಡಳಿತಾತ್ಮಕ ಕಾರ್ಯವೈಖರಿ ಇಲಾಖೆಯ ಸುಗಮ ಆಡಳಿತಕ್ಕೆ ಅತ್ಯಗತ್ಯ. ಸಿಬ್ಬಂದಿಯ ಕರ್ತವ್ಯನಿಷ್ಠೆ, ಶಿಸ್ತು ಮತ್ತು ಪ್ರಾಮಾಣಿಕ ಸೇವೆಯನ್ನು ಗುರುತಿಸಿ…

Read More

Solverwp- WordPress Theme and Plugin