Skip to main content

Police Roundup

Day: August 7, 2026

ಹಾಡಹಗಲೇ ಭೀಕರ ದರೋಡೆ ಯತ್ನ: ಜ್ಯುವೆಲರಿ ಮಾಲೀಕನ ಕಾಲಿಗೆ ಗುಂಡಿಕ್ಕಿ ದುಷ್ಕರ್ಮಿಗಳ ಪರಾರಿ

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್‌ಪೇಟೆಯಲ್ಲಿ ಹಾಡಹಗಲೇ ಭೀಕರ ದರೋಡೆ ಯತ್ನ ನಡೆದಿದ್ದು, ಬಂದೂಕುಧಾರಿ ದುಷ್ಕರ್ಮಿಗಳು ಚಿನ್ನದ ಅಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿರುವ ಆಘಾತಕಾರಿ ಘಟನೆ ಸಂಭವಿಸಿದೆ.   ​ದಾಬಸ್‌ಪೇಟೆಯ ಪ್ರಸಿದ್ಧ ‘ಪ್ರೇಮ್ ಶಿವ ಜೂವೆಲರ್ಸ್’ ಅಂಗಡಿಯಲ್ಲಿ ಈ ಕೃತ್ಯ ನಡೆದಿದ್ದು, ಮಾಲೀಕ ಕುನ್ನಾರಾಮ್ ಅವರ ಬಲಗಾಲಿಗೆ ಗುಂಡೇಟು ಬಿದ್ದಿದೆ. ​ ಕಾರಿನಲ್ಲಿ ಬಂದಿದ್ದ ಸಶಸ್ತ್ರ ದುಷ್ಕರ್ಮಿಗಳ ತಂಡ ಏಕಾಏಕಿ ಪ್ರೇಮ್ ಶಿವ ಜೂವೆಲರ್ಸ್ ಅಂಗಡಿಗೆ ನುಗ್ಗಿ ಚಿನ್ನಾಭರಣಗಳನ್ನು ದೋಚಲು…

Read More

ಗಂಡನಿಂದಲೇ ಹೆಂಡತಿಯ ಭೀಕರ ಕೊಲೆ: ಬಿಹಾರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಕುಂಬಳಗೋಡು ಪೊಲೀಸರ ಬಲೆಗೆ

ಬೆಂಗಳೂರು: ಪ್ರೀತಿಸಿ ಮದುವೆಯಾಗಿದ್ದ ಹೆಂಡತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿ, ಮೃತದೇಹವನ್ನು ಬೆಡ್ ಶೀಟ್‌ನಲ್ಲಿ ಸುತ್ತಿಟ್ಟು ಪರಾರಿಯಾಗಿದ್ದ ಗಂಡನನ್ನು ಕುಂಬಳಗೋಡು ಠಾಣೆ ಪೊಲೀಸರು ಬಿಹಾರದಲ್ಲಿ ಬಂಧಿಸಿದ್ದಾರೆ.   ​ಬಂಧಿತ ಆರೋಪಿಯನ್ನು ಧೀರಜ್ ಕುಮಾರ್ (೨೪) ಎಂದು ಗುರುತಿಸಲಾಗಿದೆ. ಈತನ ಹೆಂಡತಿ ರೀಮಾಕುಮಾರಿ (೨೧) ಕೊಲೆಯಾದ ದುರ್ದೈವಿ.   ಬಿಹಾರ ಮೂಲದ ಈ ಜೋಡಿ ಪರಸ್ಪರ ಪ್ರೀತಿಸುತ್ತಿದ್ದು, ಮನೆಯವರ ವಿರೋಧದ ನಡುವೆಯೂ ಮನೆ ಬಿಟ್ಟು ಬಂದಿದ್ದರು. ಸುಮಾರು ೧೦ ತಿಂಗಳ ಹಿಂದೆ ಬೆಂಗಳೂರಿಗೆ ಆಗಮಿಸಿದ್ದ ಇಬ್ಬರೂ, ಕುಟುಂಬದವರಿಗೆ ತಿಳಿಸದೆ…

Read More

Solverwp- WordPress Theme and Plugin