Skip to main content

Police Roundup

Day: August 17, 2026

ಕುಡಿದ ಅಮಲಿನಲ್ಲಿ ಕಾರು ಚಾಲನೆ: ಮದ್ದೂರಿನಲ್ಲಿ ಸರಣಿ ಅಪಘಾತ ಎಸಗಿದ ಚಾಲಕನಿಗೆ ಸಾರ್ವಜನಿಕರಿಂದ ಧರ್ಮದೇಟು

ಮದ್ದೂರು: ಕುಡಿದ ಅಮಲಿನಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ಎಸಗಿದ ಚಾಲಕನಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಟಿ.ಬಿ. ವೃತ್ತದ ಬಳಿ ನಡೆದಿದೆ.   ​ಚನ್ನಪಟ್ಟಣ ತಾಲೂಕಿನ ಮಾಕಳಿ ಗ್ರಾಮದ ಹರೀಶ್ ಎಂಬಾತನೇ ಈ ಅಪಘಾತ ಎಸಗಿದ ಚಾಲಕ. ಮನೆಯಲ್ಲಿ ಯಾರಿಗೂ ಹೇಳದೆ ಕಾರು ತೆಗೆದುಕೊಂಡು ಬಂದಿದ್ದ ಈತ, ಮದ್ದೂರಿನ KSRTC ಬಸ್ ನಿಲ್ದಾಣ ಹಾಗೂ ಟಿ.ಬಿ. ವೃತ್ತದ ಬಳಿ ಸಿಕ್ಕ ಸಿಕ್ಕ…

Read More

ಅಂಬೇಡ್ಕರ್ ಧೈರ್ಯ ನೀಡಿದ್ದಾರೆ, ಸಾವರ್ಕರ್ ರಕ್ತವಲ್ಲ: ಆರ್.ಎಸ್.ಎಸ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: “ನಾನು ಮನೆಯಿಂದ ಆಚೆ ಬರುವುದಕ್ಕೆ ಭಾರತದ ಸಂವಿಧಾನದ ರಕ್ಷಣೆ ಇದೆ. ಮುಕ್ತವಾಗಿ ಮಾತನಾಡುವುದಕ್ಕೆ ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ನೈತಿಕ ಧೈರ್ಯವಿದೆ,” ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.   ​ವಿಪಕ್ಷ ನಾಯಕ R. ಅಶೋಕ್ ಅವರ “RSS ಎದುರು ಹಾಕಿಕೊಂಡರೆ ನೀವು ಮನೆಯಿಂದ ಆಚೆ ಬರಲು ಆಗುವುದಿಲ್ಲ” ಎಂಬ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸಚಿವರು, ಈ ರೀತಿಯ ಬೆದರಿಕೆ ಮಾತುಗಳ ಹಿಂದಿನ…

Read More

Solverwp- WordPress Theme and Plugin