Skip to main content

Police Roundup

Day: August 24, 2026

ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ: ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಸಿಂದಗಿ: ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ, ಅವರ ಸಾಧನೆಯನ್ನು ಗೌರವಿಸಿ ಪ್ರೋತ್ಸಾಹಿಸುವುದು ಸಮಾಜದ ಭವಿಷ್ಯವನ್ನು ರೂಪಿಸುವ ಅತ್ಯಂತ ಮಹತ್ವದ ಕಾರ್ಯವಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ.   ​ವಿಜಯಪುರ ಜಿಲ್ಲೆಯ ಸಿಂದಗಿ ನಗರದಲ್ಲಿ ತಾಲ್ಲೂಕು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನೌಕರರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ‘ಪ್ರತಿಭಾ ಪುರಸ್ಕಾರ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತೋತ್ಸವ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.   ​ವಿದ್ಯಾರ್ಥಿಗಳ ಪ್ರತಿಭೆಗೆ ಸೂಕ್ತ ವೇದಿಕೆ ಹಾಗೂ ಪ್ರೋತ್ಸಾಹ ದೊರೆತಾಗ, ಅವರು…

Read More

ರಾಜ್ಯ ಮಹಿಳಾ ಚೆಸ್ ಚಾಂಪಿಯನ್‌ಶಿಪ್: ಶ್ರೇಯಾ ರಾಜೇಶ್‌ಗೆ ಚಿನ್ನದ ಕಿರೀಟ!

ರಾಣೇಬೆನ್ನೂರು: ಇಲ್ಲಿನ ಆತಿಥ್ಯದಲ್ಲಿ ಆಗಸ್ಟ್ ೨೧ರಿಂದ ೨೩ರವರೆಗೆ ನಡೆದ ‘ಕರ್ನಾಟಕ ರಾಜ್ಯ ಮಹಿಳಾ ಚೆಸ್ ಚಾಂಪಿಯನ್‌ಶಿಪ್–೨೦೨೬’ ಪಂದ್ಯಾವಳಿಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಶ್ರೇಯಾ ರಾಜೇಶ್ ೭ ಅಂಕಗಳನ್ನು ಗಳಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.   ​ರಾಜ್ಯದ ವಿವಿಧ ಜಿಲ್ಲೆಗಳ ಪ್ರತಿಭಾವಂತ ಮಹಿಳಾ ಚೆಸ್ ಆಟಗಾರ್ತಿಯರು ಭಾಗವಹಿಸಿದ್ದ ಈ ಪ್ರತಿಷ್ಠಿತ ಪಂದ್ಯಾವಳಿಯಲ್ಲಿ ಒಟ್ಟು ೧.೫೦ ಲಕ್ಷ ರೂಪಾಯಿ ನಗದು ಬಹುಮಾನ ಹಾಗೂ ಆಕರ್ಷಕ ಟ್ರೋಫಿಗಳನ್ನು ವಿತರಿಸಲಾಯಿತು.   ​ವಿಜೇತರ ವಿವರ: ​ಪ್ರಥಮ ಸ್ಥಾನ: ಬೆಂಗಳೂರು ನಗರದ ಶ್ರೇಯಾ ರಾಜೇಶ್…

Read More

Solverwp- WordPress Theme and Plugin