Skip to main content

Police Roundup

Day: August 25, 2026

ಟಿಪ್ಪು ಸುಲ್ತಾನ್ ಕಟೌಟ್‌ಗೆ ಪಾಕ್ ಹಾಡು ಬಳಸಿ ವಿಡಿಯೋ ವೈರಲ್: ಯುವಕನ ಬಂಧನ

ಚಿಕ್ಕಮಗಳೂರು: ಟಿಪ್ಪು ಸುಲ್ತಾನ್ ಕಟೌಟ್‌ಗೆ ವೈರಿ ರಾಷ್ಟ್ರ ಪಾಕಿಸ್ತಾನದ ಪರವಾದ ಹಾಡನ್ನು ಬಳಸಿ ವಿಡಿಯೋ ತಯಾರಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಯುವಕನೊಬ್ಬನನ್ನು ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.   ​ಬಂಧಿತ ಆರೋಪಿಯನ್ನು ಚಿಕ್ಕಮಗಳೂರು ನಗರದ ಟಿಪ್ಪು ನಗರ ನಿವಾಸಿ, 23 ವರ್ಷದ ಆಫ್ರಿದ್ ಎಂದು ಗುರುತಿಸಲಾಗಿದೆ. ಈತ ಸ್ಥಳೀಯ ಕಾರು ಶೋರೂಂ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.   ​ಘಟನೆಯ ವಿವರ: ಆರೋಪಿ ಆಫ್ರಿದ್ ‘ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್’…

Read More

ಹಾವೇರಿ ಜಿಲ್ಲೆಗೆ ಪ್ರಮೋದ್ ಮುತಾಲಿಕ್ ಪ್ರವೇಶಕ್ಕೆ ನಿರ್ಬಂಧ: ಜಿಲ್ಲಾಧಿಕಾರಿ ವಿಜಯ್ ಮಹಾಂತೇಶ್ ದಾನಮ್ಮನವರ್ ಆದೇಶ

ಹಾವೇರಿ: ಶಿಗ್ಗಾವಿಯ ಆಂಜನೇಯ ಸ್ವಾಮಿ ದೇಗುಲದ ಆವರಣದಲ್ಲಿ ನಡೆದಿದೆ ಎನ್ನಲಾದ ಮೂತ್ರ ವಿಸರ್ಜನೆ ಘಟನೆಯ ಬಳಿಕ ಕೋಮು ಉದ್ವಿಗ್ನತೆ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ, ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರಿಗೆ ಹಾವೇರಿ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ನಿಷೇಧಾಜ್ಞೆ ಹೇರಿದೆ.   ​ಜಿಲ್ಲಾಧಿಕಾರಿ ವಿಜಯ್ ಮಹಾಂತೇಶ್ ದಾನಮ್ಮನವರ್ ಅವರು ಈ ಆದೇಶವನ್ನು ಹೊರಡಿಸಿದ್ದು, ಅಕ್ಟೋಬರ್ 15, 2026ರವರೆಗೆ ಎರಡು ತಿಂಗಳ ಕಾಲ ಪ್ರಮೋದ್ ಮುತಾಲಿಕ್ ಅವರಿಗೆ ಹಾವೇರಿ ಜಿಲ್ಲೆಯ ಗಡಿ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ.   ​ಸನ್ನಿವೇಶದ ವಿವರ…

Read More

Solverwp- WordPress Theme and Plugin