Skip to main content

Police Roundup

Day: August 26, 2026

ವಾಟ್ಸಾಪ್ ಸ್ಟೇಟಸ್ ವೈಷಮ್ಯ: ಜಮೀನಿಗೆ ಕರೆಸಿ ಕೊಡಲಿಯಿಂದ ಕೊಚ್ಚಿ ಕೊಂದರು!

ಮೂಡಲಗಿ: ವಾಟ್ಸಾಪ್‌ ಸ್ಟೇಟಸ್‌ಗೆ ಫೋಟೋ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿ ಗ್ರಾಮದಲ್ಲಿ ನಡೆದಿದೆ.   ​ಕಲ್ಲೋಳಿ ಗ್ರಾಮದ ರಮೇಶ ಬಂಟ್ರೋಳಿ ಹತ್ಯೆಯಾದ ದುರ್ದೈವಿ. ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಾದ ಬನಪ್ಪ ಒಡೆಯರ್ ಹಾಗೂ ಆತನ ಪತ್ನಿ ಲಕ್ಷ್ಮೀ ಒಡೆಯರ್ ಎಂಬ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.   ​ಘಟನೆಯ ವಿವರ: ರಮೇಶ ಹಾಗೂ ಲಕ್ಷ್ಮೀ ಒಡೆಯರ್ ಜೊತೆಯಾಗಿ ಫೋಟೋ ತೆಗೆಸಿಕೊಂಡಿದ್ದರೆನ್ನಲಾಗಿದೆ. ಈ ಫೋಟೋವನ್ನು ರಮೇಶ…

Read More

ಚಿಕ್ಕಬಳ್ಳಾಪುರ: ₹7 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ನಾಡಕಚೇರಿ ಸೆಕ್ರೆಟರಿ ಲೋಕಾಯುಕ್ತ ಬಲೆಗೆ

ಚಿಕ್ಕಬಳ್ಳಾಪುರ: ಜಮೀನಿನ ಖಾತೆ ಮಾಡಿಕೊಡಲು ಬೃಹತ್ ಮೊತ್ತದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಂಗಮಕೋಟೆ ನಾಡಕಚೇರಿಯ ಸೆಕ್ರೆಟರಿ ಮೋಹನ್ ಕುಮಾರ್ ಎಂಬುವವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.   ​ಆರೋಪಿ ಸೆಕ್ರೆಟರಿ ಮೋಹನ್ ಕುಮಾರ್, ಜಮೀನಿನ ಖಾತೆ ಬದಲಾವಣೆ ಮಾಡಿಕೊಡಲು ರೈತ ಬೈರೇಗೌಡ ಎಂಬುವವರಿಂದ ಒಟ್ಟು 7 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅಲ್ಲದೆ, ಕೆಲಸ ಆರಂಭಿಸಲು 3 ಲಕ್ಷ ರೂಪಾಯಿ ಮುಂಗಡ ಹಣ ನೀಡುವಂತೆ ಒತ್ತಾಯಿಸಿದ್ದರು ಎನ್ನಲಾಗಿದೆ.   ​ಈ ಕುರಿತು ಸಂತ್ರಸ್ತ ರೈತ ಬೈರೇಗೌಡ…

Read More

Solverwp- WordPress Theme and Plugin