Skip to main content

Police Roundup

Day: August 28, 2026

ಕಾನ್ಪುರ: ತರಬೇತಿ ವಿಮಾನ ಪತನ – ಕರ್ನಾಟಕ ಮೂಲದ ಪೈಲಟ್ ಸೇರಿ ಇಬ್ಬರು ದಾರುಣ ಸಾವು

ಉತ್ತರ ಪ್ರದೇಶ: ಗಂಗಾ ಬ್ಯಾರೇಜ್ ಸಮೀಪದ ಕೃಷಿ ಜಮೀನಿನಲ್ಲಿ ತರಬೇತಿ ವಿಮಾನವೊಂದು ಪತನಗೊಂಡು ಇಬ್ಬರು ಪೈಲಟ್‌ಗಳು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.   ​ಕಾನ್ಪುರದ ನತ್ತಪುರವಾ ಗ್ರಾಮದ ಬಳಿ ಗುರುವಾರ ಈ ದುರಂತ ಸಂಭವಿಸಿದೆ. ಗರ್ಗ್ ಏವಿಯೇಷನ್ ಸಂಸ್ಥೆಗೆ ಸೇರಿದ ಟ್ವಿನ್‌ ಎಂಜಿನ್, ನಾಲ್ಕು ಆಸನಗಳ ‘ಟೆಕ್ನಮ್’ ವಿಮಾನವು ಬೆಳಿಗ್ಗೆ 11.30ರ ಸುಮಾರಿಗೆ ಟೇಕ್‌ಆಫ್ ಆದ 20 ನಿಮಿಷಗಳಲ್ಲೇ ಅಪಘಾತಕ್ಕೀಡಾಗಿದೆ.   ​ಮೃತಪಟ್ಟ ಪೈಲಟ್‌ಗಳು: ​ಅಭಿಷೇಕ್ ಪೂಜಾರಿ: ಕರ್ನಾಟಕ ಮೂಲದ ತರಬೇತಿ ಪೈಲಟ್. ​ಸಚಿನ್…

Read More

ಕುಡಿದ ಮತ್ತಿನಲ್ಲಿ ಪತ್ನಿಯ ಕತ್ತು ಹಿಚುಕಿ ಕೊಲೆ ಮಾಡಿದ ಪತಿ – ‘ಹೃದಯಾಘಾತ’ ಎಂದು ನಾಟಕವಾಡಿದ್ದ ಆರೋಪಿ ಬಂಧನ

ಹೊನ್ನಾವರ: ಮದ್ಯದ ಅಮಲಿನಲ್ಲಿದ್ದ ಪತಿಯೇ ಪತ್ನಿಯನ್ನು ಕತ್ತು ಹಿಚುಕಿ ಕೊಲೆ ಮಾಡಿ, ಬಳಿಕ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ನಾಟಕವಾಡಿದ ಭೀಕರ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ದೊಡ್ಡಗುಂಡ ಗ್ರಾಮದಲ್ಲಿ ನಡೆದಿದೆ.   ​ದೊಡ್ಡಗುಂಡ ನಿವಾಸಿ ಮಂಗಲಾ ಗಣಪತಿ ನಾಯ್ಕ (27) ಕೊಲೆಯಾದ ದುರ್ದೈವಿ. ಘಟನೆಗೆ ಸಂಬಂಧಿಸಿದಂತೆ ಆಕೆಯ ಪತಿ ಗಣಪತಿ ಮಂಜುನಾಥ ನಾಯ್ಕ ಎಂಬುವವನನ್ನು ಪೊಲೀಸರು ಬಂಧಿಸಿದ್ದಾರೆ.   ​ಘಟನೆಯ ವಿವರ: ಮನೆಯಲ್ಲಿದ್ದಾಗ ಕುಡಿದ ಮತ್ತಿನಲ್ಲಿದ್ದ ಗಣಪತಿ, ಮಲಗಿದ್ದ ಪತ್ನಿ ಮಂಗಲಾ ಅವರ ಕುತ್ತಿಗೆ ಹಿಚುಕಿ…

Read More

Solverwp- WordPress Theme and Plugin