Skip to main content

Police Roundup

Day: September 3, 2026

ಬಾಗಲಕೋಟೆ: ತರಗತಿ ನಡೆಯುವಾಗಲೇ ಶಾಲಾ ಕೊಠಡಿ ಮೇಲ್ಛಾವಣಿ ಕುಸಿತ – ನಾಲ್ವರು ವಿದ್ಯಾರ್ಥಿಗಳಿಗೆ ಗಾಯ!

ಬಾಗಲಕೋಟೆ: ತರಗತಿಯಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದ ವೇಳೆಯಲ್ಲೇ ಕೊಠಡಿಯ ಮೇಲ್ಛಾವಣಿಯ ಕಾಂಕ್ರೀಟ್ ಕುಸಿದು ಬಿದ್ದು, ಅದೃಷ್ಟವಶಾತ್ ವಿದ್ಯಾರ್ಥಿಗಳು ದೊಡ್ಡ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬಾಗಲಕೋಟೆ ತಾಲೂಕಿನ ಮುಗಳೂಳ್ಳಿ ತಾಂಡಾದ ಸರ್ಕಾರಿ ಶಾಲೆಯಲ್ಲಿ ನಡೆದಿದೆ.   ​ಘಟನೆಯಲ್ಲಿ ನಾಲ್ವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಸ್ಥಳೀಯ ವೈದ್ಯರಿಂದ ಚಿಕಿತ್ಸೆ ಕೊಡಿಸಲಾಗಿದೆ.   ​ಘಟನೆಯ ವಿವರ: ವಿದ್ಯಾರ್ಥಿಗಳು ತರಗತಿಯಲ್ಲಿ ಕುಳಿತು ಪಾಠ ಕೇಳುತ್ತಿದ್ದ ವೇಳೆ, ಬೆಂಚ್‌ಗಳ ಮೇಲೆ ಮೇಲ್ಛಾವಣಿಯ ಸಿಮೆಂಟ್ ಕಾಂಕ್ರೀಟ್ ಏಕಾಏಕಿ ಉದುರಿ ಬಿದ್ದಿದೆ. ಕಟ್ಟಡವು ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು,…

Read More

ಶಿವಮೊಗ್ಗ: 7.5 ಅಡಿ ಉದ್ದದ ದೈತ್ಯ ಹೆಬ್ಬಾವು ಸೆರೆ ಹಿಡಿದ ‘ಸ್ನೇಕ್ ಕಿರಣ್’

ಶಿವಮೊಗ್ಗ: ನಗರದ ಮಂಡ್ಲಿ ಭಾಗದ ಪೇಪರ್ ಪ್ಯಾಕೇಜಿಂಗ್ ಕಾರ್ಖಾನೆಯೊಂದರ ಪಕ್ಕದಲ್ಲಿದ್ದ ಸುಮಾರು ಏಳುವರೆ ಅಡಿ ಉದ್ದದ ದೈತ್ಯ ಹೆಬ್ಬಾವನ್ನು ಉರಗ ಪ್ರೇಮಿ ‘ಸ್ನೇಕ್ ಕಿರಣ್’ ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.   ​ಕಾರ್ಖಾನೆ ಪಕ್ಕದ ಪ್ಲಾಸ್ಟಿಕ್ ಚೀಲಗಳ ರಾಶಿಯಲ್ಲಿ ಮಲಗಿದ್ದ ಸುಮಾರು 10 ಕೆಜಿಗೂ ಅಧಿಕ ತೂಕದ ಈ ಭಾರಿ ಪ್ರಮಾಣದ ಹೆಬ್ಬಾವನ್ನು ಕಂಡು ಸ್ಥಳೀಯರು ಆತಂಕಗೊಂಡಿದ್ದರು. ತಕ್ಷಣವೇ ಉರಗ ಪ್ರೇಮಿ ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದರು.   ​ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್,…

Read More

Solverwp- WordPress Theme and Plugin