ಬೆಂಗಳೂರು: ನಗರದಿಂದ ಗಡಿಪಾರು ಮಾಡಲಾಗಿದ್ದರೂ ನಿಯಮ ಉಲ್ಲಂಘಿಸಿ ಬೆಂಗಳೂರಿಗೆ ಪ್ರವೇಶಿಸಿ, ಸಾರ್ವಜನಿಕರನ್ನು ಬೆದರಿಸಿ ಸುಲಿಗೆ ಮಾಡುತ್ತಿದ್ದ ರೌಡಿಶೀಟರ್ ಹಾಗೂ ಆತನ ನಾಲ್ವರು ಸಹಚರರನ್ನು ಸಿ.ಕೆ. ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ. ರೌಡಿ ಧನುಷ್ ಅಲಿಯಾಸ್ ದಡಿಯಾ ಹಾಗೂ ಆತನ ಗ್ಯಾಂಗ್ನ ಒಟ್ಟು ಐವರು ಆರೋಪಿಗಳನ್ನು ಪೊಲೀಸರು ಕಂಬಿ ಎಣಿಸುವಂತೆ ಮಾಡಿದ್ದಾರೆ. ಪ್ರಕರಣದ ವಿವರ: ಧನುಷ್ ಅಲಿಯಾಸ್ ದಡಿಯಾನನ್ನು ಒಂದು ವರ್ಷದ ಅವಧಿಗೆ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಿಂದ ಗಡಿಪಾರು ಮಾಡಿ, ತುಮಕೂರು ಜಿಲ್ಲೆಯ…
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ಅವರ ಮೊದಲ ಪತ್ನಿ ನಾಗರತ್ನ ನಡುವಿನ ಸುದೀರ್ಘ ವೈವಾಹಿಕ ವಿವಾದಕ್ಕೆ ಕರ್ನಾಟಕ ಹೈಕೋರ್ಟ್ ಅಂತಿಮ ತೆರೆ ಎಳೆದಿದೆ. ಇಬ್ಬರ ನಡುವಿನ 13 ವರ್ಷಗಳ ಕಾನೂನು ಹೋರಾಟಕ್ಕೆ ಅಂತ್ಯ ಹಾಡಿರುವ ಹೈಕೋರ್ಟ್, ಡಿವೋರ್ಸ್ ಮಂಜೂರು ಮಾಡಿದ್ದು, ನಾಗರತ್ನ ಅವರಿಗೆ ₹2 ಕೋಟಿ ಜೀವನಾಂಶ (ಅಲಿಮೋನಿ) ನೀಡುವಂತೆ ಆದೇಶಿಸಿದೆ. 25 ವರ್ಷಗಳ ದಾಂಪತ್ಯ ಜೀವನದ ವಿವರ: ವಿಜಯ್ ಕುಮಾರ್ (ದುನಿಯಾ ವಿಜಯ್) 1999ರಲ್ಲಿ ನಾಗರತ್ನ…