Skip to main content

Police Roundup

Day: September 8, 2026

ಬೀರೂರು: ಸೆ.10 ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ 12 ಅಡಿ ಕಂಚಿನ ಪ್ರತಿಮೆ ಲೋಕಾರ್ಪಣೆ

ಬೀರೂರು: ಕಡೂರು ತಾಲೂಕಿನ ಬೀರೂರು ಪಟ್ಟಣದಲ್ಲಿ ನಿರ್ಮಿಸಲಾಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ 12 ಅಡಿ ಎತ್ತರದ ಭವ್ಯ ಕಂಚಿನ ಪ್ರತಿಮೆಯನ್ನು ಸೆಪ್ಟೆಂಬರ್ 10 ರಂದು ವೈಭವದ ಸಮಾರಂಭದಲ್ಲಿ ಲೋಕಾರ್ಪಣೆ ಮಾಡಲಾಗುವುದು.   ​ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅಪ್ರತಿಮ ಶೌರ್ಯ, ತ್ಯಾಗ ಮತ್ತು ದೇಶಪ್ರೇಮ ಮೆರೆದ ವೀರ ಸೇನಾನಿ ರಾಯಣ್ಣ ಅವರ ಸ್ಮರಣಾರ್ಥ ಈ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಯುವಜನತೆಯಲ್ಲಿ ದೇಶಭಕ್ತಿ ಹಾಗೂ ರಾಯಣ್ಣನವರ ಆದರ್ಶಗಳನ್ನು ಬಿತ್ತುವ ಉದ್ದೇಶದಿಂದ ಕಾರ್ಯಕ್ರಮದ ಅಂಗವಾಗಿ ಹಲವು ಸಾಂಸ್ಕೃತಿಕ ಹಾಗೂ ವೈಚಾರಿಕ ವೇದಿಕೆಗಳನ್ನು…

Read More

ಶಿಥಿಲಗೊಂಡ ಮನೆ, ಕುಸಿಯುವ ಭೀತಿಯಲ್ಲಿ ಕುಟುಂಬ – ವಸತಿ ಸೌಲಭ್ಯಕ್ಕಾಗಿ ಅಧಿಕಾರಿಗಳಿಗೆ ಮನವಿ

ಕೃಷ್ಣರಾಜಪೇಟೆ: ತಾಲೂಕಿನ ನಾರ್ಗೋನಹಳ್ಳಿ ಗ್ರಾಮದಲ್ಲಿ ಹಳೆಯ ಮನೆಯ ಮೇಲ್ಚಾವಣಿ ಹಾಗೂ ಗೋಡೆಗಳು ಕುಸಿದು ಬಿದ್ದಿದ್ದು, ಮಂಜುಳಾ ಸಣ್ಣರಾಜು ಅವರ ಕುಟುಂಬ ತೀವ್ರ ಆತಂಕದ ವಾತಾವರಣದಲ್ಲಿ ದಿನ ದೂಡುವಂತಾಗಿದೆ.   ​ಸುಮಾರು 25 ವರ್ಷಗಳ ಹಿಂದೆ ನಿರ್ಮಾಣವಾಗಿದ್ದ ಈ ಮನೆಯ ಗೋಡೆಗಳು ಸಂಪೂರ್ಣ ಶಿಥಿಲಗೊಂಡಿದ್ದು, ಮೇಲ್ಚಾವಣಿಯೂ ಹಾನಿಯಾಗಿದೆ. ಮಳೆ ಹಾಗೂ ಪ್ರತಿಕೂಲ ಹವಾಮಾನದ ಸಂದರ್ಭದಲ್ಲಿ ಯಾವ ಕ್ಷಣದಲ್ಲಿ ಮನೆ ಕುಸಿದು ಬೀಳುತ್ತದೆಯೋ ಎಂಬ ಭಯದಲ್ಲೇ ಕುಟುಂಬಸ್ಥರು ಕಾಲ ಕಳೆಯುತ್ತಿದ್ದಾರೆ.   ​ಅಧಿಕಾರಿಗಳ ಅಲೆದಾಟ, ಪರಿಹಾರ ಸಿಗದ ನಿರಾಶೆ: ಸುರಕ್ಷಿತ…

Read More

Solverwp- WordPress Theme and Plugin