Skip to main content

Police Roundup

Day: September 9, 2026

ಕರ್ನಾಟಕದಲ್ಲಿ ಹೂಡಿಕೆಗೆ ‘Danone’ ಆಸಕ್ತಿ: ಡೇರಿ ಮತ್ತು ಪೌಷ್ಟಿಕಾಂಶ ಕ್ಷೇತ್ರದಲ್ಲಿ ಮಹತ್ವದ ಚರ್ಚೆ

ಬೆಂಗಳೂರು: ಫ್ರಾನ್ಸ್ ಮೂಲದ ಜಾಗತಿಕ ಆಹಾರ ಮತ್ತು ಪೌಷ್ಟಿಕಾಂಶ ಕ್ಷೇತ್ರದ ದೈತ್ಯ ಸಂಸ್ಥೆಯಾದ ‘ಡ್ಯಾನೋನ್’ (Danone) ಪ್ರತಿನಿಧಿಗಳೊಂದಿಗೆ ರಾಜ್ಯ ಸರ್ಕಾರದ ಉನ್ನತ ಮಟ್ಟದ ನಿಯೋಗವು ಮಹತ್ವದ ಸಭೆ ನಡೆಸಿದ್ದು, ಕರ್ನಾಟಕದಲ್ಲಿ ಹೂಡಿಕೆ ಹಾಗೂ ಉದ್ಯಮ ವಿಸ್ತರಣೆಯ ಕುರಿತು ಸುದೀರ್ಘ ಚರ್ಚೆ ನಡೆಸಿದೆ.   ​ಡೇರಿ, ಸಸ್ಯಾಧಾರಿತ ಉತ್ಪನ್ನಗಳು ಹಾಗೂ ವಿಶೇಷ ಪೌಷ್ಟಿಕಾಂಶ ವಲಯದಲ್ಲಿ ವಿಶ್ವದ ೧೨೦ಕ್ಕೂ ಹೆಚ್ಚು ದೇಶಗಳಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಡ್ಯಾನೋನ್ ಸಂಸ್ಥೆಗೆ, ದಕ್ಷಿಣ ಭಾರತದಲ್ಲಿ ತನ್ನ ಮುಂದಿನ ಹಂತದ ಬೆಳವಣಿಗೆಗೆ ಕರ್ನಾಟಕವನ್ನು ಪ್ರಮುಖ ‘ಹಬ್’…

Read More

ರಾಜ್ಯದಲ್ಲಿ ಭೀಕರ ಬರ: ಸೆ.೯ ಕ್ಕೆ ಹಾವೇರಿ ಜಿಲ್ಲೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಪ್ರವಾಸ, ರೈತರ ಸಮಸ್ಯೆ ಆಲಿಕೆ

ಹಾವೇರಿ: ರಾಜ್ಯದಲ್ಲಿ ಭೀಕರ ಬರಗಾಲ ಆವರಿಸುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರು ಸೆಪ್ಟೆಂಬರ್ ೯ ರಂದು ಹಾವೇರಿ ಜಿಲ್ಲೆಯಲ್ಲಿ ಬರ ವೀಕ್ಷಣೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಅನಿಲ್ ಡೊಳ್ಳಿನ ಮಾಹಿತಿ ನೀಡಿದ್ದಾರೆ.   ​ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಸ್ಪಂದಿಸುವುದು, ಸ್ಥಳೀಯ ಮಟ್ಟದಲ್ಲಿ ಸಂಘಟನೆಗೆ ಬಲ ತುಂಬುವುದು ಹಾಗೂ ಮುಂಬರುವ ಹೋರಾಟಗಳ ರೂಪುರೇಷೆಗಳನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ರೈತ ಸಂಘದ ರಾಜ್ಯ ಪದಾಧಿಕಾರಿಗಳ ನಿಯೋಗವು ರಾಜ್ಯಾದ್ಯಂತ…

Read More

Solverwp- WordPress Theme and Plugin