Skip to main content

Police Roundup

Day: September 13, 2026

ವಿಯೆಟ್ನಾಂನಿಂದ ಕೋಟ್ಯಂತರ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳಿಂದ ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂ ದೇಶದಿಂದ ಅಕ್ರಮವಾಗಿ ಕೋಟ್ಯಂತರ ರೂಪಾಯಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಯಶಸ್ವಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.   ​ಬಂಧಿತ ಆರೋಪಿಯಿಂದ ಸುಮಾರು ₹1.38 ಕೋಟಿ ಮೌಲ್ಯದ 3.93 ಕೆಜಿ ತೂಕದ ಉನ್ನತ ತಳಿಯ ಹೈಡ್ರೋಫೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.   ​ಘಟನೆಯ ವಿವರ: ಆರೋಪಿಯು ವಿಯೆಟ್ನಾಂ ದೇಶದ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಆಗಮಿಸಿದ್ದನು. ಈ ವೇಳೆ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ…

Read More

ಕಲ್ಯಾಣ ಕರ್ನಾಟಕ ಉತ್ಸವವನ್ನು ಸ್ವಾತಂತ್ರ್ಯೋತ್ಸವದಂತೆ ವೈಭವದಿಂದ ಆಚರಿಸಿ: ಸುರೇಶ ಬಡಿಗೇರ ಆಗ್ರಹ

ಕಲಬುರಗಿ : ದೇಶದ ಸ್ವಾತಂತ್ರ್ಯೋತ್ಸವದ ಮಾದರಿಯಲ್ಲಿಯೇ ‘ಕಲ್ಯಾಣ ಕರ್ನಾಟಕ ಉತ್ಸವ’ವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಬೇಕು. ಮುಖ್ಯಮಂತ್ರಿಗಳು ಕೇವಲ ಕಾಟಾಚಾರಕ್ಕಾಗಿ ಕಲಬುರಗಿಗೆ ಆಗಮಿಸಿ ಧ್ವಜಾರೋಹಣ ನಡೆಸದೆ, ಈ ಭಾಗದ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ಹಾಗೂ ವಿಶೇಷ ಸೌಲಭ್ಯಗಳನ್ನು ಘೋಷಣೆ ಮಾಡಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಸುರೇಶ ಬಡಿಗೇರ ಒತ್ತಾಯಪಡಿಸಿದರು.   ​ನಗರದ ಸರ್ವಜ್ಞ ಕಾಲೇಜಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಹಾಗೂ ಜೈ ಕರವೇ ಸಹಯೋಗದಲ್ಲಿ ಆಯೋಜಿಸಲಾಗಿದ್ದ “ಕಲ್ಯಾಣ ಕರ್ನಾಟಕ ವಿಮೋಚನೆಯ ಮಹತ್ವ”…

Read More

Solverwp- WordPress Theme and Plugin