Skip to main content

Police Roundup

Day: September 15, 2026

ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ಒಂದೇ ಕುಟುಂಬದ ಮೂವರು ರಸ್ತೆ ಅಪಘಾತದಲ್ಲಿ ದುರ್ಮರಣ

ಮಂಡ್ಯ (ಸೆ. 15): ಗಣೇಶ ಹಬ್ಬದ ಸಂಭ್ರಮ ಮುಗಿಸಿಕೊಂಡು ರಾಜಧಾನಿ ಬೆಂಗಳೂರಿಗೆ ಮರಳುತ್ತಿದ್ದ ಒಂದೇ ಕುಟುಂಬದ ಮೂವರು ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಅಸುವಿನೀಗಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪ ಗ್ರಾಮದ ಬಳಿ ಸಂಭವಿಸಿದೆ.   ​೮ ವರ್ಷದ ಪುಟ್ಟ ಮಗಳು ಹಾಗೂ ಆಕೆಯ ಪೋಷಕರು ಈ ಅಪಘಾತದಲ್ಲಿ ಮೃತಪಟ್ಟಿದ್ದಾರೆ.   ​ಘಟನೆಯ ವಿವರ: ಸ್ವಗ್ರಾಮದಲ್ಲಿ ಗಣೇಶ ಚತುರ್ಥಿ ಆಚರಣೆಯನ್ನು ಮುಗಿಸಿಕೊಂಡು ಈ ಕುಟುಂಬವು ದ್ವಿಚಕ್ರ ವಾಹನದಲ್ಲಿ ಬೆಂಗಳೂರಿಗೆ ಪ್ರಯಾಣಿಸುತ್ತಿತ್ತು. ಕೊಪ್ಪ ಗ್ರಾಮದ…

Read More

2.50 ಲಕ್ಷ ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಬಿದ್ದ ಗುಬ್ಬಿ ವಲಯ ಅರಣ್ಯಾಧಿಕಾರಿ

ತುಮಕೂರು : ಅರಣ್ಯ ಇಲಾಖೆ ಮಂಜೂರು ಮಾಡಿದ ಕಾಮಗಾರಿ ನಿರ್ವಹಿಸಲು ಕಾಂಟ್ರಾಕ್ಟರ್‌ ಒಬ್ಬರಿಂದ ₹2,60,000 ಲಂಚಕ್ಕೆ ಬೇಡಿಕೆಯಿಟ್ಟು, ಹಣ ಸ್ವೀಕರಿಸುತ್ತಿದ್ದ ಗುಬ್ಬಿ ಪ್ರಾದೇಶಿಕ ವಲಯದ ಅರಣ್ಯಾಧಿಕಾರಿ (RFO) ಸತೀಶ್‌ಚಂದ್ರ ಕೆ.ಎಸ್. ಹಾಗೂ ಅವರ ಕಚೇರಿಯ ಹೊರಗುತ್ತಿಗೆ ನೌಕರ (ಕ್ಯಾಂಪ್ ವಾಚರ್) ಶೋಖಿತ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.   ​ಪ್ರಕರಣದ ಹಿನ್ನೆಲೆ: ದೂರುದಾರರಾದ ಬಿ.ಜೆ. ಶಿವರಾಜು ಅವರು ಅರಣ್ಯ ಮತ್ತು ಸಿವಿಲ್ ಕಾಂಟ್ರಾಕ್ಟರ್ ಆಗಿದ್ದು, ಗುಬ್ಬಿ ಅರಣ್ಯ ವಲಯದಲ್ಲಿ ಸಿ.ಸಿ.ಟಿ. (CCT) ಅಗೆಯುವುದು ಹಾಗೂ ಬದುಗಳ ಮೇಲೆ…

Read More

Solverwp- WordPress Theme and Plugin