ಹಾವೇರಿ: ಪರವಾನಗಿ ನಿಯಮಗಳನ್ನು ಉಲ್ಲಂಘಿಸಿ ಕಲ್ಲು ಗಣಿಗಾರಿಕೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ 46 ಕಲ್ಲು ಕ್ವಾರಿ ಹಾಗೂ ಕ್ರಷರ್ ಗುತ್ತಿಗೆದಾರರಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಒಟ್ಟು ₹26.32 ಕೋಟಿ ದಂಡ ವಿಧಿಸಿ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ. ವಿಶೇಷವೆಂದರೆ, ಈ ದಂಡದ ಪಟ್ಟಿಯಲ್ಲಿ ಸಕ್ಕರೆ ಮತ್ತು ಜವಳಿ ಸಚಿವ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಅವರ ರಾಣೆಬೆನ್ನೂರು ತಾಲೂಕಿನ ಹುಣಸಿಕಟ್ಟಿ ಬಳಿಯ ಕ್ವಾರಿಯೂ ಸೇರಿದ್ದು,…
ಬೆಂಗಳೂರು: ಪಟಾಕಿ ಕೊಡಿಸುವುದಾಗಿ ನೆರೆಮನೆಯ 13 ವರ್ಷದ ಬಾಲಕನನ್ನು ಕಾರಿನಲ್ಲಿ ಕರೆದೊಯ್ದು, ಹಣಕ್ಕಾಗಿ ಬೇಡಿಕೆಯಿಟ್ಟು ಬಳಿಕ ಭೀಕರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಯಲಹಂಕದ ವಿನಾಯಕ ನಗರದಲ್ಲಿ ನಡೆದಿದೆ. ಯಲಹಂಕದ ವಿನಾಯಕ ನಗರ ನಿವಾಸಿ ಪ್ರಜ್ವಲ್ (13) ಕೊಲೆಯಾದ ದುರ್ದೈವಿ ಬಾಲಕ. ನೆರೆಮನೆಯ ನಿವಾಸಿ ಭಾಸ್ಕರ್ ರೆಡ್ಡಿ ಎಂಬಾತನೇ ಈ ಕೃತ್ಯ ಎಸಗಿದ ಸೈಕೋ ಕಿಲ್ಲರ್. ಹಣಕ್ಕಾಗಿ ಬೆದರಿಕೆ – ರಕ್ತಪಿಪಾಸುಗಳ ಅಮಾನವೀಯ ಕೃತ್ಯ: ಸಂಜೆ ವೇಳೆ ಪಟಾಕಿ ತರೋಣ ಬಾ ಎಂದು ನಂಬಿಸಿ…