Police Roundup

Author: Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

ಹೃದಯ ವಿದ್ರಾವಕ: ಎತ್ತು ಸಾವನ್ನಪ್ಪಿದ್ದಕ್ಕೆ ಪತ್ನಿಯ ಹೆಗಲಿಗೇ ನೊಗ ಹೊರಿಸಿ ಹೊಲ ಉಳುಮೆ ಮಾಡಿದ ಬಡ ರೈತ!

ಮಹಾರಾಷ್ಟ್ರ: “ದೇಶಕ್ಕೆ ಅನ್ನ ನೀಡುವ ರೈತನ ಕಷ್ಟಗಳು ಯಾರಿಗೂ ಬೇಡ” ಎಂಬ ಮಾತಿಗೆ ಕನ್ನಡಿ ಹಿಡಿಯುವಂತ ಅತ್ಯಂತ ದಾರುಣ ಹಾಗೂ ಹೃದಯ ವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ. ಕೃಷಿ ಹಂಗಾಮು ಆರಂಭವಾಗಿರುವ ಬೆನ್ನಲ್ಲೇ ಇದ್ದ ಒಂದು ಎತ್ತು ಸಾವನ್ನಪ್ಪಿದ್ದರಿಂದ, ಮತ್ತೊಂದು ಎತ್ತು ಕೊಳ್ಳಲಾಗದೆ ಬಡ ರೈತನೊಬ್ಬ ತನ್ನ ಪತ್ನಿಯ ಹೆಗಲಿಗೇ ನೊಗ ಹೊರಿಸಿ ಹೊಲ ಉಳುಮೆ ಮಾಡಿದ್ದಾನೆ. ​ಮಹಾರಾಷ್ಟ್ರದ ಲಾತೂ‌ರ್ ಜಿಲ್ಲೆಯ ದಿಯೋನಿ ತಾಲೂಕಿನ ಬಂಬಾಲಿ ಗ್ರಾಮದಲ್ಲಿ ಈ ಮನಕಲಕುವ ಘಟನೆ ನಡೆದಿದ್ದು, ರೈತ ಕುಟುಂಬದ ಈ…

Read More

ಘೋರ ದುರಂತ: ಸರ್ಕಾರಿ ಕಾಲೇಜು ಛಾವಣಿ ಕುಸಿದು ಪಾಠ ಕೇಳುತ್ತಿದ್ದ ಹಲವು ವಿದ್ಯಾರ್ಥಿನಿಯರಿಗೆ ತೀವ್ರ ಗಾಯ, ಐಸಿಯುನಲ್ಲಿ ಚಿಕಿತ್ಸೆ!

ಕಲಬುರಗಿ: ತರಗತಿ ಕೊಠಡಿಯಲ್ಲಿ ಪಾಠ ನಡೆಯುತ್ತಿದ್ದ ಸಂದರ್ಭದಲ್ಲೇ ಕಾಲೇಜು ಕಟ್ಟಡದ ಛಾವಣಿ ದಿಢೀರನೆ ಕುಸಿದು ಬಿದ್ದ ಪರಿಣಾಮ ಐವರು ವಿದ್ಯಾರ್ಥಿನಿಯರು ರಕ್ತದ ಮಡುವಿನಲ್ಲಿ ಬಿದ್ದು ತೀವ್ರವಾಗಿ ಗಾಯಗೊಂಡಿರುವ ಅತ್ಯಂತ ದುರದೃಷ್ಟಕರ ಘಟನೆ ಕಲಬುರಗಿಯಲ್ಲಿ ನಡೆದಿದೆ. ​ಶಿಥಿಲಗೊಂಡಿದ್ದ ಸರ್ಕಾರಿ ಕಾಲೇಜು ಕಟ್ಟಡದ ಕಳಪೆ ನಿರ್ವಹಣೆಯೇ ಈ ಭೀಕರ ದುರಂತಕ್ಕೆ ಮುಖ್ಯ ಕಾರಣ ಎಂದು ತಿಳಿದುಬಂದಿದೆ.   ತರಗತಿಯಲ್ಲಿ ವಿದ್ಯಾರ್ಥಿನಿಯರು ಎಂದಿನಂತೆ ಶಿಕ್ಷಕರ ಪಾಠ ಆಲಿಸುತ್ತಾ ಕುಳಿತಿದ್ದರು. ಈ ವೇಳೆ ಹಠಾತ್ತನೆ ಮೇಲ್ಛಾವಣಿಯ ಸಿಮೆಂಟ್ ಹಾಗೂ ಕಾಂಕ್ರೀಟ್ ಚೂರುಗಳು ತಲೆಯ…

Read More

Solverwp- WordPress Theme and Plugin