ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News
ಹುಬ್ಬಳ್ಳಿ: ಕೈಯಲ್ಲಿ ಮಾರಕಾಸ್ತ್ರ ಹಿಡಿದು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡುವ ಮೂಲಕ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ ಆರೋಪಿಯನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಹಳೆ ಹುಬ್ಬಳ್ಳಿಯ ಈಶ್ವರ ನಗರದ ನಿವಾಸಿ ಗಂಗಾಧರ ಮಡಿವಾಳರ ಬಂಧಿತ ಆರೋಪಿ. ಸಾರ್ವಜನಿಕ ಸ್ಥಳದಲ್ಲಿ ಕತ್ತಿ ಹಿಡಿದುಕೊಂಡು ಫೋಟೋ ಹಾಗೂ ವೀಡಿಯೋ ಮಾಡಿಕೊಂಡಿದ್ದ ಈತ, ಅದನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದ. ಇದರಿಂದ ಸಾರ್ವಜನಿಕ ವಲಯದಲ್ಲಿ ಆತಂಕ ಮತ್ತು ಭಯದ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಕಾರ್ಯಪ್ರವೃತ್ತರಾದ ಕಸಬಾ ಪೇಟೆ ಠಾಣೆಯ ಪೊಲೀಸರು ಆರೋಪಿಯ…
ಬೆಂಗಳೂರು: ರಾಜಧಾನಿಯ ಗಾಂಧಿನಗರದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 180 ನಕ್ಷತ್ರ ಆಮೆಗಳನ್ನು (Star Tortoises) ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಡಿಆರ್ಐ ಅಧಿಕಾರಿಗಳು, ಟ್ರಾಲಿ ಬ್ಯಾಗ್ನಲ್ಲಿ ನಕ್ಷತ್ರ ಆಮೆಗಳನ್ನುಿಟ್ಟುಕೊಂಡು ಅಕ್ರಮವಾಗಿ ಸಾಗಿಸುತ್ತಿದ್ದ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಹತ್ತು ಸಾವಿರಕ್ಕೆ ಮಾರಾಟದ ಸಂಚು: ಮೂಲಗಳ ಪ್ರಕಾರ, ಈ ನಕ್ಷತ್ರ ಆಮೆಗಳನ್ನು ತಲಾ 10,000 ರೂಪಾಯಿಗೆ ಮಾರಾಟ…