Police Roundup

Author: Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

ತುಮಕೂರು ಗ್ರಾಮಾಂತರ: ಪತಿಯ ಕಿರುಕುಳಕ್ಕೆ ಬೇಸತ್ತು ಇಬ್ಬರು ಮಕ್ಕಳ ತಾಯಿ ನೇಣಿಗೆ ಶರಣು

ತುಮಕೂರು: ಪತಿಯ ನಿರಂತರ ಮಾನಸಿಕ ಕಿರುಕುಳ ಹಾಗೂ ಹೆತ್ತ ಮಗನನ್ನು ನೋಡಲು ಬಿಡದ ಕ್ರೌರ್ಯಕ್ಕೆ ಬೇಸತ್ತು ಇಬ್ಬರು ಮಕ್ಕಳ ತಾಯಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಕುಮನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ​ಕುಂಕುಮನಹಳ್ಳಿ ಗ್ರಾಮದ ನಿವಾಸಿ ಕಲಾವತಿ ಆತ್ಮಹತ್ಯೆ ಮಾಡಿಕೊಂಡ ನತದೃಷ್ಟ ಮಹಿಳೆಯಾಗಿದ್ದಾರೆ. ಈ ಭೀಕರ ಘಟನೆ ಬೆಳಕಿಗೆ ಬಂದಿದೆ.   ಮೃತ ಕಲಾವತಿ ಅವರಿಗೆ ಕಳೆದ 2020ರಲ್ಲಿ ನೆಲಮಂಗಲ ಮೂಲದ ಹನುಮಂತರಾಜು ಎಂಬುವವರ ಜೊತೆ ಶಾಸ್ತ್ರೋಕ್ತವಾಗಿ ವಿವಾಹವಾಗಿತ್ತು….

Read More

ಬೆಂಗಳೂರು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಅಪರಾಧ ಪರಿಶೀಲನಾ ಸಭೆ: ಡಿಐಜಿಪಿ ಅವರಿಂದ ಪ್ರಗತಿ ಪರಿಶೀಲನೆ

ಬೆಂಗಳೂರು: ಬೆಂಗಳೂರು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಮಾನ್ಯ ಕೇಂದ್ರ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರು (ಡಿಐಜಿಪಿ) ಮಹತ್ವದ ಅಪರಾಧ ಪರಿಶೀಲನಾ ಸಭೆಯನ್ನು ನಡೆಸಿದರು. ​ಜಿಲ್ಲೆಯ ವ್ಯಾಪ್ತಿಯಲ್ಲಿ ಪ್ರಸ್ತುತ ಇರುವ ಅಪರಾಧ ಪರಿಸ್ಥಿತಿ, ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು.   ಸಭೆಯ ನೇತೃತ್ವ ವಹಿಸಿದ್ದ ಮಾನ್ಯ ಡಿಐಜಿಪಿ ಅವರು, ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಬಾಕಿ ಉಳಿದಿರುವ ಗಂಭೀರ ಪ್ರಕರಣಗಳ ತನಿಖೆಯ ಪ್ರಗತಿಯನ್ನು ಕೂಲಂಕಷವಾಗಿ ಪರಿಶೀಲಿಸಿದರು. ಹಳೆಯ…

Read More

Solverwp- WordPress Theme and Plugin