ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News
ಮೈಸೂರು / ಗಡಿ ಭಾಗ: ದಿನಾಂಕ 05-09-2026 ರಂದು ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ಗಡಿ ಭಾಗದ ಆಶಯದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನೊಳಗೊಂಡ ವಿಶೇಷ ತಂಡವು ಪ್ರಮುಖ ಚೆಕ್ ಪೋಸ್ಟ್ಗಳು, ವಲಯ ಅರಣ್ಯಾಧಿಕಾರಿಗಳ (RFO) ಕಚೇರಿ ಹಾಗೂ ವನ್ಯಪ್ರಾಣಿ ಕಳ್ಳಬೇಟೆ ತಡೆ ಶಿಬಿರಗಳಿಗೆ (APC Camp) ದಿಢೀರ್ ಭೇಟಿ ನೀಡಿ ಸಮಗ್ರ ಭದ್ರತಾ ತಪಾಸಣೆ ನಡೆಸಿತು. ಕಟ್ಟುನಿಟ್ಟಿನ ಗಸ್ತು ಮತ್ತು ಭದ್ರತಾ ಪರಿಶೀಲನೆ: ಗಡಿ ಭಾಗದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಮತ್ತು ಯಾವುದೇ…
ಮಾಲೂರು: ತಾಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ ಶ್ರೀನಿವಾಸ್ ಮೂರ್ತಿ ಎಂಬುವವರು ತಾಲೂಕಿನ ದೊಡ್ಡಡೊಡ್ಡಿ ಗ್ರಾಮದ ತಮ್ಮ ಸ್ವಂತ ಮನೆಯಲ್ಲೇ ಕಾನೂನುಬಾಹಿರವಾಗಿ ಅನಧಿಕೃತ ನಕಲಿ ಕ್ಲಿನಿಕ್ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ದಾಳಿಯ ವಿವರ: ಸಾಮಾಜಿಕ ಹೋರಾಟಗಾರ ಮೋಹನ್ ಎನ್. ಅವರು ನೀಡಿದ ದೂರಿನ ಆಧಾರದ ಮೇಲೆ ಕೋಲಾರ ಜಿಲ್ಲಾ ಆರೋಗ್ಯಾಧಿಕಾರಿಗಳು (DHO) ಹಾಗೂ ಮಾಲೂರು ತಾಲೂಕು ಆರೋಗ್ಯಾಧಿಕಾರಿಗಳ (THO) ಮಾರ್ಗದರ್ಶನದಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳ ತಂಡ, ಪರಿಶೀಲನೆ…