Skip to main content

Police Roundup

Author: Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

ಮಾಲೂರು: ಸರ್ಕಾರಿ ಆಸ್ಪತ್ರೆ ನರ್ಸ್‌ನಿಂದ ಅನಧಿಕೃತ ನಕಲಿ ಕ್ಲಿನಿಕ್ ಕಾರ್ಯಾಚರಣೆ — ಕಟ್ಟುನಿಟ್ಟಿನ ಅಮಾನತಿಗೆ ಸಾಮಾಜಿಕ ಹೋರಾಟಗಾರ ಮೋಹನ್ ಎನ್. ಒತ್ತಾಯ

ಮಾಲೂರು: ತಾಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ ಶ್ರೀನಿವಾಸ್ ಮೂರ್ತಿ ಎಂಬುವವರು ತಾಲೂಕಿನ ದೊಡ್ಡಡೊಡ್ಡಿ ಗ್ರಾಮದ ತಮ್ಮ ಸ್ವಂತ ಮನೆಯಲ್ಲೇ ಕಾನೂನುಬಾಹಿರವಾಗಿ ಅನಧಿಕೃತ ನಕಲಿ ಕ್ಲಿನಿಕ್ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.   ​ದಾಳಿಯ ವಿವರ: ಸಾಮಾಜಿಕ ಹೋರಾಟಗಾರ ಮೋಹನ್ ಎನ್. ಅವರು ನೀಡಿದ ದೂರಿನ ಆಧಾರದ ಮೇಲೆ ಕೋಲಾರ ಜಿಲ್ಲಾ ಆರೋಗ್ಯಾಧಿಕಾರಿಗಳು (DHO) ಹಾಗೂ ಮಾಲೂರು ತಾಲೂಕು ಆರೋಗ್ಯಾಧಿಕಾರಿಗಳ (THO) ಮಾರ್ಗದರ್ಶನದಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳ ತಂಡ, ಪರಿಶೀಲನೆ…

Read More

ಸವದತ್ತಿ ತಾಲೂಕಿನ ಇಂಚಲದಲ್ಲಿ ಗಂಗರ ಕಾಲದ ಅಪರೂಪದ ಚಿನ್ನದ ನಾಣ್ಯಗಳು ಪತ್ತೆ — ಪ್ರಾಮಾಣಿಕತೆ ಮೆರೆದ ಕೂಲಿ ಕಾರ್ಮಿಕರು

ಸವದತ್ತಿ: ತಾಲೂಕಿನ ಇಂಚಲ ಗ್ರಾಮದ ಬಿಸಿಎಂ ಹಾಸ್ಟೆಲ್ ಸಮೀಪ ಕೆಲಸ ಮಾಡುತ್ತಿದ್ದ ವಿಬಿಜಿ ರಾಮ್ ಕೂಲಿ ಕಾರ್ಮಿಕರಿಗೆ ಗಂಗರ ಕಾಲದ ಅತ್ಯಂತ ಅಪರೂಪದ ಚಿನ್ನದ ನಾಣ್ಯಗಳ ನಿಧಿ ದೊರೆತಿದ್ದು, ಅವುಗಳನ್ನು ತಾಲೂಕಾಡಳಿತಕ್ಕೆ ಹಸ್ತಾಂತರಿಸುವ ಮೂಲಕ ಕಾರ್ಮಿಕರು ಮಾದರಿ ಪ್ರಾಮಾಣಿಕತೆ ಮೆರೆದಿದ್ದಾರೆ.   ​ಘಟನೆಯ ವಿವರ: ಇಂಚಲ ಗ್ರಾಮದ ಹಾಸ್ಟೆಲ್ ಹತ್ತಿರ ಕಾಮಗಾರಿ ನಡೆಸುತ್ತಿದ್ದ ವೇಳೆ ಮಣ್ಣಿನ ಗಡಿಗೆಯೊಂದರಲ್ಲಿ ಚಿನ್ನದ ನಾಣ್ಯಗಳು ಪತ್ತೆಯಾಗಿವೆ. ಒಟ್ಟು 14 ಚಿನ್ನದ ನಾಣ್ಯಗಳು ಸಿಕ್ಕಿದ್ದು, ಇವುಗಳ ಒಟ್ಟು ತೂಕ 54.8 ಗ್ರಾಂ ಹಾಗೂ…

Read More

Solverwp- WordPress Theme and Plugin