ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News
ಮಾಲೂರು: ತಾಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ ಶ್ರೀನಿವಾಸ್ ಮೂರ್ತಿ ಎಂಬುವವರು ತಾಲೂಕಿನ ದೊಡ್ಡಡೊಡ್ಡಿ ಗ್ರಾಮದ ತಮ್ಮ ಸ್ವಂತ ಮನೆಯಲ್ಲೇ ಕಾನೂನುಬಾಹಿರವಾಗಿ ಅನಧಿಕೃತ ನಕಲಿ ಕ್ಲಿನಿಕ್ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ದಾಳಿಯ ವಿವರ: ಸಾಮಾಜಿಕ ಹೋರಾಟಗಾರ ಮೋಹನ್ ಎನ್. ಅವರು ನೀಡಿದ ದೂರಿನ ಆಧಾರದ ಮೇಲೆ ಕೋಲಾರ ಜಿಲ್ಲಾ ಆರೋಗ್ಯಾಧಿಕಾರಿಗಳು (DHO) ಹಾಗೂ ಮಾಲೂರು ತಾಲೂಕು ಆರೋಗ್ಯಾಧಿಕಾರಿಗಳ (THO) ಮಾರ್ಗದರ್ಶನದಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳ ತಂಡ, ಪರಿಶೀಲನೆ…
ಸವದತ್ತಿ: ತಾಲೂಕಿನ ಇಂಚಲ ಗ್ರಾಮದ ಬಿಸಿಎಂ ಹಾಸ್ಟೆಲ್ ಸಮೀಪ ಕೆಲಸ ಮಾಡುತ್ತಿದ್ದ ವಿಬಿಜಿ ರಾಮ್ ಕೂಲಿ ಕಾರ್ಮಿಕರಿಗೆ ಗಂಗರ ಕಾಲದ ಅತ್ಯಂತ ಅಪರೂಪದ ಚಿನ್ನದ ನಾಣ್ಯಗಳ ನಿಧಿ ದೊರೆತಿದ್ದು, ಅವುಗಳನ್ನು ತಾಲೂಕಾಡಳಿತಕ್ಕೆ ಹಸ್ತಾಂತರಿಸುವ ಮೂಲಕ ಕಾರ್ಮಿಕರು ಮಾದರಿ ಪ್ರಾಮಾಣಿಕತೆ ಮೆರೆದಿದ್ದಾರೆ. ಘಟನೆಯ ವಿವರ: ಇಂಚಲ ಗ್ರಾಮದ ಹಾಸ್ಟೆಲ್ ಹತ್ತಿರ ಕಾಮಗಾರಿ ನಡೆಸುತ್ತಿದ್ದ ವೇಳೆ ಮಣ್ಣಿನ ಗಡಿಗೆಯೊಂದರಲ್ಲಿ ಚಿನ್ನದ ನಾಣ್ಯಗಳು ಪತ್ತೆಯಾಗಿವೆ. ಒಟ್ಟು 14 ಚಿನ್ನದ ನಾಣ್ಯಗಳು ಸಿಕ್ಕಿದ್ದು, ಇವುಗಳ ಒಟ್ಟು ತೂಕ 54.8 ಗ್ರಾಂ ಹಾಗೂ…