Skip to main content

Police Roundup

Author: Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ ರಾಜಶೇಖರ್ ಆಚಾರ್

ಚಿಕ್ಕನಾಯಕನಹಳ್ಳಿ : ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ ಗ್ರಾಮೀಣ’ (ವಿಬಿ-ಜಿ ರಾಮ್ ಜಿ) ಯೋಜನೆಯಡಿ ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ತಾಲ್ಲೂಕಿನಾದ್ಯಂತ ‘ಜಾಬ್ ಕಾರ್ಡ್ ಮೇಳ’ ಹಾಗೂ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ರಾಜಶೇಖರ್ ಆಚಾರ್ ತಿಳಿಸಿದರು.   ​ತಾಲ್ಲೂಕಿನ ಕಂದಿಕೆರೆ ಗ್ರಾಮ ಪಂಚಾಯಿತಿ ಸಮೀಪದ ಬಸ್ ನಿಲ್ದಾಣದಲ್ಲಿ ಕರಪತ್ರ ವಿತರಿಸಿ, ಬೀದಿನಾಟಕ ಮತ್ತು ‘ಜಾಬ್ ಕಾರ್ಡ್ ಮೇಳ’…

Read More

ಪ್ರಭುದೇವಗೆ ಯುವ ದಸರಾ ಉದ್ಘಾಟನೆಯ ಅಧಿಕೃತ ಆಹ್ವಾನ: ಆಮಂತ್ರಣ ಸ್ವೀಕರಿಸಿದ ಖ್ಯಾತ ನಟ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯಲಿರುವ ಈ ಬಾರಿಯ ‘ಯುವ ದಸರಾ’ ಮಹೋತ್ಸವದ ಉದ್ಘಾಟಕರಾಗಿ ಖ್ಯಾತ ಚಲನಚಿತ್ರ ನಟ ಹಾಗೂ ಪ್ರಸಿದ್ಧ ನೃತ್ಯ ನಿರ್ದೇಶಕ ಪ್ರಭುದೇವ ಅವರು ಆಯ್ಕೆಯಾಗಿದ್ದು, ಅವರಿಗೆ ಯುವ ದಸರಾ ಸಮಿತಿಯು ಇಂದು ಅಧಿಕೃತವಾಗಿ ಆಹ್ವಾನ ನೀಡಿದೆ.   ​ಚೆನ್ನೈನಲ್ಲಿರುವ ಪ್ರಭುದೇವ ಅವರ ನಿವಾಸಕ್ಕೆ ಖುದ್ದಾಗಿ ಭೇಟಿ ನೀಡಿದ ಯುವ ದಸರಾ ಸಮಿತಿಯ ಪದಾಧಿಕಾರಿಗಳು, ಕಾರ್ಯಕ್ರಮಕ್ಕೆ ಆಗಮಿಸಿ ಉದ್ಘಾಟನೆ ನೆರವೇರಿಸಿಕೊಡಬೇಕಾಗಿ ಮನವಿ ಮಾಡಿದರು. ಸಮಿತಿಯ ಕಾರ್ಯಾಧ್ಯಕ್ಷ ಸೋಮಶೇಖರ್ ಹಾಗೂ ಕಾರ್ಯದರ್ಶಿಗಳಾದ ಅರುಣ್ ಮತ್ತು ಸತ್ಯಮೂರ್ತಿ…

Read More

Solverwp- WordPress Theme and Plugin